Webdunia - Bharat's app for daily news and videos

Install App

ಹಿಂದೂ ಪದ್ದತಿಯಲ್ಲಿ ಸಪ್ತಪದಿ ಇಲ್ಲದೇ ಮದುವೆಗೆ ಮಾನ್ಯತೇ ಇಲ್ಲ: ಹೈಕೋರ್ಟ್ ತೀರ್ಪು

Webdunia
ಗುರುವಾರ, 5 ಅಕ್ಟೋಬರ್ 2023 (09:00 IST)
File photo
ನವದೆಹಲಿ: ಹಿಂದೂ ಸಾಂಪ್ರದಾಯಿಕ ಮದುವೆಯಲ್ಲಿ ಸಪ್ತಪದಿಗೆ ಅದರದ್ದೇ ಆದ ಮಹತ್ವವಿದೆ. ಸಾಮಾನ್ಯವಾಗಿ ತಾಳಿ ಕಟ್ಟಿದಾಗಲೇ ಮದುವೆ ಎನ್ನಲಾಗುತ್ತದೆ.

ಆದರೆ ಅಲಹಾಬಾದ್ ನ ಹೈಕೋರ್ಟ್ ತಾಳಿ ಕಟ್ಟಿದರೆ ಮಾತ್ರ ಮದುವೆಯಲ್ಲ, ಸಪ್ತಪದಿ ಹೆಜ್ಜೆ ಹಾಕದೇ ಮದುವೆಗೆ ಮಾನ್ಯತೆಯೇ ಇಲ್ಲ ಎಂದು ತೀರ್ಪು ನೀಡಿದೆ.

ವಾರಣಾಸಿಯ ಸ್ಮೃತಿ ಸಿಂಗ್ ಅಲಿಯಾಸ್ ಮೌಶುಮಿ ಸಿಂಗ್ ಅವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ಸಿಂಗ್ ನೇತೃತ್ವದ ಏಕಸದಸ್ಯ ಪೀಠ ಇಂತಹದ್ದೊಂದು ಮಹತ್ವದ ತೀರ್ಪು ನೀಡಿದೆ. ಕಾನೂನಿನ ದೃಷ್ಟಿಯಲ್ಲಿ ಮದುವೆಗೆ ಮಾನ್ಯತೆ ಬರಬೇಕೆಂದರೆ ಸಪ್ತಪದಿ ಶಾಸ್ತ್ರ ಮಾಡಲೇಬೇಕು ಎಂದು ಕೋರ್ಟ್ ತೀರ್ಪು ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments