Webdunia - Bharat's app for daily news and videos

Install App

ಶ್ರೀರಾಮನ ಫೋಟೋ ಇರುವ ಪ್ಲೇಟ್ ನಲ್ಲಿ ಚಿಕನ್ ಬಿರಿಯಾನಿ ವಿತರಣೆ: ಹಿಂದೂಗಳ ಆಕ್ರೋಶ

Krishnaveni K
ಬುಧವಾರ, 24 ಏಪ್ರಿಲ್ 2024 (08:59 IST)
ನವದೆಹಲಿ: ಹಿಂದೂಗಳ ಆರಾಧ‍್ಯ ದೈವ ಪ್ರಭು ಶ್ರೀರಾಮಚಂದ್ರನ್ ಫೋಟೋ ಇರುವ ಪೇಪರ್ ಪ್ಲೇಟ್ ನಲ್ಲಿ ಚಿಕನ್ ಬಿರಿಯಾನಿ ವಿತರಿಸಿದ ವಿಚಾರ ಈಗ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಇತ್ತೀಚೆಗೆ ದೆಹಲಿಯ ಜಹಾಂಗೀರ್ ಪುರಿಯಲ್ಲಿ ಘಟನೆ ನಡೆದಿದೆ.

ವರ್ತಕರೊಬ್ಬರು ಶ್ರೀರಾಮನ ಫೋಟೋ ಇರುವ ಪ್ಲೇಟ್ ಗಳಲ್ಲಿ ಚಿಕನ್ ಬಿರಿಯಾನಿ ವಿತರಿಸಿದ್ದಾರೆ. ಬಳಸಿ ಬಿಸಾಡುವ ಇಂತಹ ಹಲವು ಪ್ಲೇಟ್ ಗಳನ್ನು ಕಸದ ಬುಟ್ಟಿಯಲ್ಲಿ ಗಮನಿಸಿದ ಸ್ಥಳೀಯರು ಅಂಗಡಿ ಮಾಲಿಕನನ್ನು ಪ್ರಶ್ನೆ ಮಾಡಿದ್ದಾರೆ. ಘಟನೆ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ.

ಈ ಬಗ್ಗೆ ಹಿಂದೂ ಸಂಘಟನೆಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಬಿರಿಯಾನಿ ಅಂಗಡಿಯಲ್ಲಿ ಇಂತಹ ಹಲವು ಪ್ಲೇಟ್ ಗಳಿತ್ತು. ಕಸದ ಬುಟ್ಟಿಯಲ್ಲೂ ಬಳಸಿ ಬಿಸಾಡಲಾದ ಪ್ಲೇಟ್ ಗಳಿತ್ತು. ಈ ಬಗ್ಗೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಇಂತಹ ಪ್ಲೇಟ್ ಗಳ ಕಟ್ಟನ್ನು ಅಂಗಡಿಯಿಂದ ವಶಪಡಿಸಿಕೊಂಡಿದ್ದಾರೆ.

ಸೋಷಿಯಲ್ ಮೀಡಿಯಾಗಳಲ್ಲೂ ಈ ಬಗ್ಗೆ ಹಿಂದೂಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಪ್ಲೇಟ್ ಗಳಲ್ಲಿ ರಾಮನ ಫೋಟೋ ಹಾಕುವ ಅಗತ್ಯವೇನಿತ್ತು. ಅಂತಹ ಪ್ಲೇಟ್ ಗಳಲ್ಲಿ ಮಾಂಸಾಹಾರ ವಿತರಿಸಿ ಹಿಂದೂಗಳ ಭಾವನೆಗೆ ಧಕ್ಕೆ ತರುವುದು ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments