Webdunia - Bharat's app for daily news and videos

Install App

ಬಿಜೆಪಿ ಗೆಲುವಿಗೆ ಹಿಂದೂ ಕಾರ್ಡ್ ಕಾರಣ, ಮೋದಿ ಅಲೆಯಲ್ಲ: ಸಿಎಂ

Webdunia
ಶನಿವಾರ, 11 ಮಾರ್ಚ್ 2017 (17:32 IST)
ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಹಿಂದೂ ಕಾರ್ಡ್ ಮತ್ತು ಆಡಳಿತ ವಿರೋಧಿ ಅಲೆ ಕಾರಣವೇ ಹೊರತು ನರೇಂದ್ರಮೋದಿ ಅಲೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸ್ಮಶಾನದ ವಿಚಾರ ಸೇರಿದಂತೆ ಉತ್ತರಪ್ರದೇಶದಲ್ಲಿ ಭಾವನಾತ್ಮಕ ಮತ್ತು ಧಾರ್ಮಿಕ ವಿಷಯಗಳನ್ನ ಬಿಜೆಪಿಯವರು ಎತ್ತಿ ಹಿಡಿದಿದ್ದರಿಂದ ಅವರಿಗೆ ಅನುಕೂಲವಾಗಿದೆ. ಮೋದಿ ಅಲೆ ಇದೆ ಎಂದಾದರೆ ಪಂಜಾಬ್, ಗೋವಾದಲ್ಲಿ ಯಾಕೆ ಕೆಲಸ ಮಾಡಲಿಲ್ಲ ಪ್ರಶ್ನಿಸಿದ್ದಾರೆ. ಜನರ ತೀರ್ಪನ್ನ ಎಲ್ಲರೂ ಒಪ್ಪಿಕೊಳ್ಳಬೇಕು ಎಂದಿದ್ದಾರೆ.

ಇದೇವೇಳೆ, ಅಖಿಲೇಶ್ ಕುಟುಂಬದ ಆಂತರಿಕ ಜಗಳ ಮತ್ತು ಸಹಜವಾಗಿಯೇ ಆಡಳಿತ ವಿರೋಧಿ ಅಲೆ ಕೆಲಸ ಮಾಡಿದೆ ಎಂದರು. ಉತ್ತಾರಾಖಂಡ್`ನಲ್ಲಿ ಕಾಂಗ್ರೆಸ್ ಸೋಲಿಗೆ ಆಡಳಿತ ವಿರೋಧಿ ಅಲೆ ಕಾರಣ ಎಂದು ಸಿಎಂ ಒಪ್ಪಿಕೊಂಡಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments