Webdunia - Bharat's app for daily news and videos

Install App

ಬಿಜೆಪಿ ಗೆಲುವಿಗೆ ಹಿಂದೂ ಕಾರ್ಡ್ ಕಾರಣ, ಮೋದಿ ಅಲೆಯಲ್ಲ: ಸಿಎಂ

Webdunia
ಶನಿವಾರ, 11 ಮಾರ್ಚ್ 2017 (17:32 IST)
ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಹಿಂದೂ ಕಾರ್ಡ್ ಮತ್ತು ಆಡಳಿತ ವಿರೋಧಿ ಅಲೆ ಕಾರಣವೇ ಹೊರತು ನರೇಂದ್ರಮೋದಿ ಅಲೆಯಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸ್ಮಶಾನದ ವಿಚಾರ ಸೇರಿದಂತೆ ಉತ್ತರಪ್ರದೇಶದಲ್ಲಿ ಭಾವನಾತ್ಮಕ ಮತ್ತು ಧಾರ್ಮಿಕ ವಿಷಯಗಳನ್ನ ಬಿಜೆಪಿಯವರು ಎತ್ತಿ ಹಿಡಿದಿದ್ದರಿಂದ ಅವರಿಗೆ ಅನುಕೂಲವಾಗಿದೆ. ಮೋದಿ ಅಲೆ ಇದೆ ಎಂದಾದರೆ ಪಂಜಾಬ್, ಗೋವಾದಲ್ಲಿ ಯಾಕೆ ಕೆಲಸ ಮಾಡಲಿಲ್ಲ ಪ್ರಶ್ನಿಸಿದ್ದಾರೆ. ಜನರ ತೀರ್ಪನ್ನ ಎಲ್ಲರೂ ಒಪ್ಪಿಕೊಳ್ಳಬೇಕು ಎಂದಿದ್ದಾರೆ.

ಇದೇವೇಳೆ, ಅಖಿಲೇಶ್ ಕುಟುಂಬದ ಆಂತರಿಕ ಜಗಳ ಮತ್ತು ಸಹಜವಾಗಿಯೇ ಆಡಳಿತ ವಿರೋಧಿ ಅಲೆ ಕೆಲಸ ಮಾಡಿದೆ ಎಂದರು. ಉತ್ತಾರಾಖಂಡ್`ನಲ್ಲಿ ಕಾಂಗ್ರೆಸ್ ಸೋಲಿಗೆ ಆಡಳಿತ ವಿರೋಧಿ ಅಲೆ ಕಾರಣ ಎಂದು ಸಿಎಂ ಒಪ್ಪಿಕೊಂಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments