Webdunia - Bharat's app for daily news and videos

Install App

ರಾಮನ ಮೇಲಿನ ಹಿಂದೂಗಳ ನಂಬಿಕೆ ಪ್ರಶ್ನಾತೀತ -ಸುಪ್ರೀಂಕೋರ್ಟ್

Webdunia
ಶನಿವಾರ, 9 ನವೆಂಬರ್ 2019 (10:46 IST)
ನವದೆಹಲಿ: 1500 ಪುಟಗಳ ತೀರ್ಪನ್ನು  ಸುಪ್ರೀಂಕೋರ್ಟ್ ನಲ್ಲಿ ಓದುತ್ತಿರುವ ನ್ಯಾಯಮೂರ್ತಿಗಳು ಸಾಕಷ್ಟು ಮಹತ್ವವಾದ ಅಂಶಗಳನ್ನು ತಿಳಿಸಿದ್ದಾರೆ. ಮಂದಿರ ಒಡೆದು ಮಸೀದಿ ಕಟ್ಟಲಾಗಿದೆ ಎಂಬುದಕ್ಕೆ ಸಾಕ್ಷಿ ಇಲ್ಲ. ಈ ಬಗ್ಗೆ ಪುರಾತತ್ವ ಇಲಾಖೆ ಖಚಿತವಾಗಿ ಹೇಳಿಲ್ಲ. ಹಿಂದೂಗಳು ಅಯೋಧ್ಯೆಯನ್ನು ರಾಮಜನ್ಮಭೂಮಿ ಎಂದು ನಂಬುತ್ತಾರೆ.  ರಾಮ ಅಯೋಧ್ಯೆಯಲ್ಲೆ ಹುಟ್ಟಿದ್ದ ಎಂಬುದನ್ನು ಇಸ್ಲಾಂ ಧರ್ಮವು ನಂಬುತ್ತೆ. ಇದೇ ಜಾಗವನ್ನು ಮುಸ್ಲಿಂರು ಬಾಬ್ರಿ ಮಸೀದಿ ಎನ್ನುತ್ತಾರೆ.




ರಾಮನ ಮೇಲಿನ ಹಿಂದೂಗಳ ನಂಬಿಕೆ ಪ್ರಶ್ನಾತೀತ ಎಂದು ಕೋರ್ಟ್ ಹೇಳಿದೆ.  ನಂಬಿಕೆ ನೈಜವಾಗಿದ್ದಾಗ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ. ನಂಬಿಕೆ ಆದಾರದಲ್ಲಿ ಭೂ ಮಾಲೀಕತ್ವ ನಿರ್ಧರಿಸುವುದು ಕಷ್ಟ. ಜಾಗದ ಮಾಲೀಕತ್ವ ಕಾನೂನಿನ ಮೂಲಕವೇ ನಿರ್ಧಾರವಾಗಬೇಕು ಎಂದು ಕೋರ್ಟ್ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments