Webdunia - Bharat's app for daily news and videos

Install App

ಹಿಂದುತ್ವ ರಾಷ್ಟ್ರೀಯತೆಯ ಸಂಕೇತ, ಆರೆಸ್ಸೆಸ್ ಹಿಂದುತ್ವದ ಪ್ರತಿಪಾದಕ: ಜಾರ್ಖಂಡ್ ಸಿಎಂ

Webdunia
ಶನಿವಾರ, 25 ಏಪ್ರಿಲ್ 2015 (16:19 IST)
ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹಿಂದುತ್ವದ ಪ್ರತಿಪಾದಕ ಸಂಸ್ಥೆಯಾಗಿದ್ದರಿಂದ ದೇಶದ ಹಿತಾಸಕ್ತಿಗೆ ಮತ್ತು ರಾಷ್ಟ್ರೀಯತೆಗೆ ಧಕ್ಕೆ ತರುವಂತಹ ವಿಷಯಗಳಿಗೆ ಯಾವತ್ತೂ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದು ಜಾರ್ಖಂಡ್ ಮುಖ್ಯಮಂತ್ರಿ ರಘುವೀರ್ ದಾಸ್ ಹೇಳಿದ್ದಾರೆ.  

ಹಿಂದುತ್ವ ರಾಷ್ಟ್ರೀಯತೆಯ ಸಂಕೇತ, ಆರೆಸ್ಸೆಸ್ ಹಿಂದುತ್ವದ ಆರಾಧಕ ಸಂಸ್ಥೆಯಾಗಿರುವುದರಿಂದ ದೇಶಕ್ಕೆ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುನ್ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ರಾಜಾ ಭಾಹು ಮೆಮೋರಿಯಲ್ ಬಿಲ್ಡಿಂಗ್ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜಕೀಯ ಲಾಭಕ್ಕಾಗಿ ಜಾತಿಯ ಆಧಾರದ ಮೇಲೆ ಪಕ್ಷಗಳು ಸಮಾಜವನ್ನು ಒಡೆಯುತ್ತಿವೆ. ಆದರೆ, ಆರೆಸ್ಸೆಸ್ ದೇಶದ ಜನತೆಯಲ್ಲಿ ಸಾಮರಸ್ಯ ಬಿತ್ತಲು ಪ್ರಯತ್ನಿಸುತ್ತಿವೆ ಎಂದರು.

ಆರೆಸ್ಸೆಸ್ ಸಂಸ್ಥೆ ಸಾಂಸ್ಕ್ರತಿಕ ಕೇಂದ್ರ ಎಂದು ಬಣ್ಣಿಸಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇಂತಹ ಕಟ್ಟಡಗಳನ್ನು ನಿರ್ಮಿಸಲು ಸರಕಾರ ಸದಾ ನೆರವು ನೀಡಲು ಸಿದ್ದವಾಗಿದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ರಘುವೀರ್ ದಾಸ್ ಹೇಳಿದ್ದಾರೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments