Webdunia - Bharat's app for daily news and videos

Install App

ಮಾಜಿ ಡಿಜಿಪಿ ಪರಂಬೀರ್ ಸಿಂಗ್ ವಿರುದ್ಧ ಮಾನಷ್ಟ ಮೊಕದ್ದಮೆ ಹೂಡಲಿರುವ ಮಹಾ ಗೃಹಸಚಿವ

Webdunia
ಭಾನುವಾರ, 21 ಮಾರ್ಚ್ 2021 (10:16 IST)
ಮುಂಬೈ: ಮುಂಬೈ ಮಾಜಿ ಡಿಜಿಪಿ ಪರಂಬೀರ್ ತಮ್ಮ ವಿರುದ್ಧ ಮಾಡಿರುವ ಭ್ರಷ್ಟಾಚಾರ ಆರೋಪವನ್ನು ತಳ್ಳಿ ಹಾಕಿರುವ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.


ಅನಿಲ್ ಅಂಬಾನಿ ಮನೆಯಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆದಂಡವಾಗಿರುವ ಮಾಜಿ ಡಿಜಿಪಿ ಪರಂಬೀರ್ ಸಿಂಗ್ ವರ್ಗಾವಣೆಗೆ ಮುನ್ನ ಸಿಎಂ ಉದ್ಧವ್ ಠಾಕ್ರೆಗೆ ಪತ್ರ ಬರೆದು ಅನಿಲ್ ದೇಶ್ ಮುಖ್, ಎನ್ ಕೌಂಟರ್ ಸ್ಪಷಲಿಸ್ಟ್ ಸಚಿನ್ ವಾಝೆಗೆ ಪ್ರತೀ ತಿಂಗಳು 100 ಕೋಟಿ ರೂ. ಸಂಗ್ರಹಿಸಿಕೊಡಲು ಒತ್ತಡ ಹೇರುತ್ತಿದ್ದರು ಎಂದು ಆರೋಪ ಮಾಡಿದ್ದರು.

ಇದರ ಬಗ್ಗೆ ಪ್ರತಿಕ್ರಿಯಿಸಿರುವ ಅನಿಲ್ ದೇಶ್ ಮುಖ್ ಇದು ಸತ್ಯಕ್ಕೆ ದೂರವಾದ ಆರೋಪ. ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಪರಂಬೀರ್ ಇಂತಹ ಸುಳ್ಳು ಆರೋಪ ಮಾಡಿದ್ದಾರೆ ಎಂದಿದ್ದಾರೆ. ಅಷ್ಟೇ ಅಲ್ಲದೆ, ತಮ್ಮ ಮೇಲೆ ಆರೋಪ ಮಾಡಿರುವ ಪರಂಬೀರ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments