Webdunia - Bharat's app for daily news and videos

Install App

ನಿಮ್ಮ ಮನೆಮುಂದೆ ತ್ರಿವರ್ಣ ಧ್ವಜವನ್ನು ಹಾರಿಸಿ : ಮೋದಿ ಕರೆ

Webdunia
ಶುಕ್ರವಾರ, 22 ಜುಲೈ 2022 (12:26 IST)
ನವದೆಹಲಿ : ಆಜಾದ್ ಕಿ ಅಮೃತ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆ ದೇಶದ ಜನತೆ ಆಗಸ್ಟ್ 13 ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ನಿಮ್ಮ ಮನೆಮುಂದೆ ಹಾರಿಸಿ ಅಥವಾ ಪ್ರದರ್ಶಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಟ್ವಿಟ್ಟರ್ ಮೂಲಕ ಕರೆ ನೀಡಿದ್ದಾರೆ.

ಈ ವರ್ಷ ದೇಶದ ಜನತೆ ಆಚರಿಸುವ ಸ್ವಾತಂತ್ರ್ಯೋತ್ಸವ ವಿಶೇಷವಾಗಿದ್ದು, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಜಾದ್ ಕಿ ಅಮೃತ ಮಹೋತ್ಸವ ಎಂದು ವರ್ಷವಿಡೀ ಕಾರ್ಯಕ್ರಮ ಹಮ್ಮಿಕೊಂಡಿದೆ.

ಇದರ ಭಾಗವಾಗಿ ನರೇಂದ್ರ ಮೋದಿ ದೇಶದ ಜನತೆಯಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಪ್ರತಿ ಮನೆಯಲ್ಲಿ ತಿರಂಗ ಅಭಿಯಾನವನ್ನು ಬಲಪಡಿಸೋಣ.

ಆಗಸ್ಟ್ 13 ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ನಿಮ್ಮ ಮನೆಯಲ್ಲಿ ಹಾರಿಸಿ ಅಥವಾ ಪ್ರದರ್ಶಿಸಿ, ಈ ಅಭಿಯಾನ ರಾಷ್ಟ್ರಧ್ವಜದ ಮೇಲೆ ಭಾರತೀಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ, ಲ್ಯಾಂಡಿಂಗ್ ವೇಳೆ ರನ್‌ ವೇಯಿಂದ ಜಾರಿದ ಏರ್‌ ಇಂಡಿಯಾ ವಿಮಾನ, ದೊಡ್ಡ ಅವಘಡದಿಂದ ಜಸ್ಟ್‌ ಮಿಸ್‌

ತೆರಿಗೆ ಶಾಕ್‌ಗೆ ಬೆಚ್ಚಿದ ವ್ಯಾಪಾರಿಗಳು, ಜುಲೈ 25ರಂದು ಅಂಗಡಿ, ಮುಂಗಟ್ಟು ಬಂದ್‌ಗೆ ನಿರ್ಧಾರ

ಧರ್ಮಸ್ಥಳ ಪ್ರಕರಣದಲ್ಲಿ ಯಾರನ್ನೂ ಗುರಿಯಾಗಿಸದೆ ಎಸ್‌ಐಟಿ ಕಾಲ ಮಿತಿಯಲ್ಲಿ ತನಿಖೆ ಮಾಡಲಿ: ಬಸವರಾಜ ಬೊಮ್ಮಾಯಿ

ತೇಜಸ್ವಿ ಸೂರ್ಯಗೂ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ಆರೋಗ್ಯದಲ್ಲಿ ಏರುಪೇರು: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಸ್ಪತ್ರೆಗೆ ದಾಖಲು

ಮುಂದಿನ ಸುದ್ದಿ
Show comments