Webdunia - Bharat's app for daily news and videos

Install App

ಗೋಮೂತ್ರದಲ್ಲಿ ಚಿನ್ನದ ಅಂಶ ಪತ್ತೆ

Webdunia
ಮಂಗಳವಾರ, 28 ಜೂನ್ 2016 (11:49 IST)
ಹಿಂದೂಗಳು ಪ್ರತ್ಯಕ್ಷ ದೈವವಾಗಿ ಆರಾಧಿಸುವ, ತಾಯಿಯ ಸ್ಥಾನ ಕೊಟ್ಟಿರುವ ಗೋಮೂತ್ರದಲ್ಲಿ ಚಿನ್ನದ ಅಂಶ ಪತ್ತೆಯಾಗಿದೆ. ಜುನಾಘಢದ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಈ ಆವಿಷ್ಕಾರವನ್ನು ಮಾಡಿದ್ದಾರೆ.

ಗುಜರಾತಿನ್ ಪ್ರಸಿದ್ಧ ಗಿರ್ ಆಕಳ ಮೂತ್ರದಲ್ಲಿ ಚಿನ್ನದ ಅಂಶವಿದೆ ಎಂದು ವಿಜ್ಞಾನಿಗಳ ಸಂಶೋಧನೆಯಿಂದ ಸಾಬೀತಾಗಿದೆ. ನಾಲ್ಕು ವರ್ಷಗಳ ಕಾಲ 400ಕ್ಕೂ ಹೆಚ್ಚು ಗೋವುಗಳ ಪರೀಕ್ಷೆಯನ್ನು ನಡೆಸಲಾಗಿತ್ತು. 1 ಲೀಟರ್ ಮೂತ್ರದಲ್ಲಿ 3 ರಿಂದ 10 ಎಮ್‌ಜಿಯಷ್ಟು ಚಿನ್ನ ಪತ್ತೆಯಾಗಿದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ.
 
ಆಯಾನುಗಳ ರೂಪದಲ್ಲಿ ಪತ್ತೆಯಾಗಿರುವ ಈ ಚಿನ್ನದ ಲವಣಗಳು ನೀರಿನಲ್ಲಿ ಕರಗಬಲ್ಲವು. 
 
ಜೆಎಯು ಜೈವಿಕ ತಂತ್ರಜ್ಞಾನ ಇಲಾಖೆಯ ಮುಖ್ಯಸ್ಥರಾದ ಡಾಕ್ಟರ್ ಬಿ.ಎ. ಗೋಲಕಿಯಾ ನೇತೃತ್ವದ ವಿಜ್ಞಾನಿಗಳ ತಂಡ ಈ ಸಂಶೋಧನೆಯನ್ನು ನಡೆಸಿತ್ತು. ಮೂತ್ರದ ಮಾದರಿಗಳನ್ನು ವಿಶ್ಲೇಷಿಸಲು ಗ್ಯಾಸ್ ಕ್ರೊಮ್ಯಾಟೋಗ್ರಫಿ-ಮಾಸ್ ಸ್ಪೆಕ್ಟ್ರೋಮೆಟ್ರಿ(ಜಿಸಿ-ಎಂಎಸ್) ವಿಧಾನವನ್ನು ಬಳಸಲಾಗಿತ್ತು. 
 
ಗೋಮೂತ್ರದಲ್ಲಿ ಚಿನ್ನದ ಅಂಶವಿರುವ ಬಗ್ಗೆ ಮತ್ತು ಔಷಧೀಯ ಗುಣಗಳಿರುವ ಬಗ್ಗೆ ನಮ್ಮ ಪ್ರಾಚೀನ ಗ್ರಂಥಗಳಲ್ಲಿ ಬರೆಯಲಾಗಿದೆ. ಆದರೆ ಇದನ್ನು ಸಾಬೀತು ಪಡಿಸಲು ವಿವರವಾದ ವೈಜ್ಞಾನಿಕ ವಿಶ್ಲೇಶಣೆ ಇರಲಿಲ್ಲ. ನಾವು ಗೋಮೂತ್ರದ ಬಗ್ಗೆ ಸಂಶೋಧನೆ ನಡೆಸಲು ತೀರ್ಮಾನಿಸಿದೆವು. 400 ಗಿರ್ ಹಸುಗಳ ಮೂತ್ರವನ್ನು ಪರೀಕ್ಷೆಗೆ ಬಳಸಲಾಗಿತ್ತು. ಮತ್ತೀಗ 39 ಜಾತಿಯ ದೇಶಿಯ ಗೋತಳಿಗಳ ಮೂತ್ರವನ್ನು ಇದೇ ಸಂಶೋಧನೆಗೆ ಒಳಪಡಿಸಲಾಗುವುದು ಎಂದು ಗೋಲಕಿಯಾ ತಿಳಿಸಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments