Webdunia - Bharat's app for daily news and videos

Install App

ಸಿದ್ದರಾಮಯ್ಯಗೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು

Webdunia
ಮಂಗಳವಾರ, 28 ಸೆಪ್ಟಂಬರ್ 2021 (14:42 IST)
ಬೆಂಗಳೂರು : ಆರ್.ಎಸ್.ಎಸ್ ನವರದ್ದು 'ತಾಲಿಬಾನ್ ಸಂಸ್ಕೃತಿ' ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ತಾಲಿಬಾನಿಗಳಿಗೂ ಆರ್.ಎಸ್.ಎಸ್ ನವರಿಗೂ ಇರುವ ವ್ಯತ್ಯಾಸವೇನು ಎಂಬುದು ಜನರಿಗೆ ಅರ್ಥವಾಗುತ್ತೆ, ಜನರು ದಡ್ಡರಲ್ಲ ಎಂದು ಹೇಳಿದ್ದಾರೆ.
Photo Courtesy: Google

ಸುದ್ದಿಗಾರರೊಂದಿಗೆ ಮಾತನಾಡಿದ ಅರಗ ಜ್ಞಾನೇಂದ್ರ, ಸಿದ್ದರಾಮಯ್ಯನವರು ವಿಪಕ್ಷ ನಾಯಕನಾಗಿ ಹೇಳಬೇಕು ಎಂಬ ಕಾರಣಕ್ಕೆ ಅನಗತ್ಯ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ. ನಮ್ಮನ್ನು ಕೆಣಕಬೇಕು, ಚುಚ್ಚಬೇಕು, ಅಪಹಾಸ್ಯ ಮಾಡಬೆಕು ಎಂಬ ಉದ್ದೇಶದಿಂದ ಇಂಥ ಹೇಳಿಕೆಗಳನ್ನು ನೀಡುವುದು ಶೋಭೆತರಲ್ಲ ಎಂದು ಕಿಡಿಕಾರಿದರು.
ರಾಷ್ಟ್ರ ರಕ್ಷಣೆ ಮಾಡಲು ಹೇಳಿಕೊಡುವುದು ಆರ್.ಎಸ್.ಎಸ್. ಮಾತ್ರ ಎಂಬುದು ಜನರಿಗೂ ಗೊತ್ತಿದೆ. ಸಿದ್ದರಾಮಯ್ಯನವರು ಹೊಟ್ಟೆಕಿಚ್ಚು ಪಡುವಷ್ಟು ನಾವು ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದೇವೆ. ಹೀಗಾಗಿ ಅವರು ಆರ್.ಎಸ್.ಎಸ್ ಹಾಗೂ ಬಿಜೆಪಿ ನಾಯಕರ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments