Webdunia - Bharat's app for daily news and videos

Install App

ವಾಜಪೇಯಿ ನಿಧನದ ಸುದ್ದಿ ಘೋಷಿಸಿದ ಗೃಹಸಚಿವ ರಾಜನಾಥ್ ಸಿಂಗ್

Webdunia
ಗುರುವಾರ, 16 ಆಗಸ್ಟ್ 2018 (14:49 IST)
ನವದೆಹಲಿ: ದೇಶ ಮೆಚ್ಚಿದ ರಾಜಕಾರಣಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದ ಸುದ್ದಿಯನ್ನು ಗೃಹ ಸಚಿವ ರಾಜನಾಥ್ ಸಿಂಗ್ ಇದೀಗ ತಾನೇ ಖಚಿತಪಡಿಸಿದ್ದಾರೆ.
 

ವಾಜಪೇಯಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಬೆಳಿಗ್ಗೆಯಿಂದಲೇ ಆಸ್ಪತ್ರೆಯ ಸುತ್ತಮುತ್ತ, ನಿವಾಸದ ಸುತ್ತ ಮುತ್ತ ಸಕಲ ವ್ಯವಸ್ಥೆಗಳನ್ನು ಮಾಡಲಾಗುತ್ತಿತ್ತು. ಆದರೆ ಮಧ್ಯಾಹ್ನ ಪ್ರಧಾನಿ ಮೋದಿ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕವೇ ವಾಜಪೇಯಿ ನಿಧನದ ಸುದ್ದಿಯನ್ನು ಪ್ರಕಟಿಸಲಾಗಿದೆ. ಆದರೆ ಏಮ್ಸ್ ವೈದ್ಯರಿಂದ ಇದುವರೆಗೆ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

‘ಅವರ ಸಿದ್ಧಾಂತಗಳು, ಯೋಜನೆಗಳು ನಿಖರವಾಗಿತ್ತು. ಇನ್ನು ಮುಂದೆ ಅವರು ನಮ್ಮ ನಡುವೆ ಇರಲ್ಲ. ಅವರಿಗೆ ನನ್ನ ಶ್ರದ್ಧಾಂಜಲಿಗಳು’ ಎಂದು ಸುದ್ದಿಗಾರರಿಗೆ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿಕೆ ನೀಡಿದರು. ಇದರೊಂದಿಗೆ ದೇಶ ಬಹುದೊಡ್ಡ ರಾಜಕೀಯ ನಾಯಕನನ್ನು ಕಳೆದುಕೊಂಡಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಮುಂದಿನ ಸುದ್ದಿ
Show comments