Webdunia - Bharat's app for daily news and videos

Install App

ಸಲಿಂಗಕಾಮಿಗಳು ರಕ್ತದಾನ : ಸುಪ್ರೀಂನಲ್ಲಿರುವ ಮನವಿ ಏನು?

Webdunia
ಗುರುವಾರ, 16 ಮಾರ್ಚ್ 2023 (11:11 IST)
ರಕ್ತದಾನ ವಿಚಾರ ಕುರಿತಂತೆ, ಮಣಿಪುರದ ಥಂಗ್ಜಮ್ ಸಂತಾ ಸಿಂಗ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್, 2021ರ ಮಾ.5ರಂದು ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿತ್ತು.

2017ರ ಮಾರ್ಗಸೂಚಿಯ ಸಿಂಧುತ್ವವನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು. ಮಾರ್ಗಸೂಚಿಯಲ್ಲಿ ಗುರುತಿಸಲಾಗಿರುವ ಈ ವರ್ಗದ ಜನರನ್ನು ಎಚ್ಐವಿ ಮತ್ತು ಏಡ್ಸ್ನ ಸೋಂಕಿಗೆ ಒಳಗಾಗುವ ಅಪಾಯ ಹೆಚ್ಚಿರುವ ವರ್ಗಕ್ಕೆ ಸೇರಿಸಿರುವುದು ಸಂವಿಧಾನದ 14, 15 ಹಾಗೂ 21ನೇ ವಿಧಿಯ ಪ್ರಕಾರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದರು.

ಲಿಂಗ ಹಾಗೂ ಲೈಂಗಿಕತೆ ಆಧಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು. ‘ನವತೇಜ್ ಜೋಹರ್’ ಮತ್ತು ‘ನಲ್ಸಾ’ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಈ ಮಾರ್ಗಸೂಚಿಗಳು ಉಲ್ಲಂಘಿಸುತ್ತವೆ ಎಂದು ಹೇಳಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ