ಹನಿಪ್ರೀತ್ ಪೊಲೀಸರಿಗೆ ಶರಣಾಗಲೇಬೇಕು: ಹೈಕೋರ್ಟ್

Webdunia
ಮಂಗಳವಾರ, 26 ಸೆಪ್ಟಂಬರ್ 2017 (16:09 IST)
ಬಾಬಾ ರಾಮ್ ರಹೀಮ್ ದತ್ತುಪುತ್ರಿಯಾದ ಹನಿಪ್ರೀತ್ ಸಿಂಗ್ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಹನಿಪ್ರೀತ್ ಪೊಲೀಸರಿಗೆ ಶರಣಾಗಲೇಬೇಕು ಎನ್ನುವ ಸೂಚನೆ ನೀಡಿದೆ.
ಹನಿಪ್ರೀತ್ ಸಿಂಗ್ ಪಂಜಾಬ್-ಹರಿಯಾಣಾ ಕೋರ್ಟ್‌ಗೆ ಅರ್ಜಿ ಸಲ್ಲಿಸುವುದು ಬಿಟ್ಟು ದೆಹಲಿ ಹೈಕೋರ್ಟ್‌ಗೆ ಯಾಕೆ ಅರ್ಜಿ ಸಲ್ಲಿಸಿದ್ದಾರೆ ಎನ್ನುವ ನ್ಯಾಯಮೂರ್ತಿಗಳ ಪ್ರಶ್ನೆಗೆ ಉತ್ತರಿಸಿದ ಹನಿಪ್ರೀತ್ ಪರ ವಕೀಲ, ಹನಿಪ್ರೀತ್ ದೆಹಲಿ ನಿವಾಸಿಯಾಗಿದ್ದರಿಂದ ದೆಹಲಿ ಕೋರ್ಟ್‍‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.
 
ನಮ್ಮ ಕಕ್ಷಿದಾರಳಾದ ಹನಿಪ್ರೀತ್‌ಗೆ ಜೀವ ಬೆದರಿಕೆಯಿದೆ. ಜೀವ ಬೆದರಿಕೆ ಇರುವ ಕಾರಣಕ್ಕೆ ಪಂಜಾಬ್ ಹರಿಯಾಣಾ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿಲ್ಲ ಎಂದು ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.
 
ಹನಿಪ್ರೀತ್ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ ಎಂದು ನ್ಯಾಯಾಲಯದ ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮೋಮೋಸ್ ಮಾರಿ ತಿಂಗಳಿಗೆ 31 ಲಕ್ಷ ಸಂಪಾದನೆ: ಬೆಂಗಳೂರಿನ ಬೀದಿ ಬದಿ ವ್ಯಾಪಾರಿ ಅಷ್ಟು ಫೇಮಸ್ ಅಂತೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments