Webdunia - Bharat's app for daily news and videos

Install App

ಭೀಕರ ಅಫಘಾತ: ನಾಲ್ಕು ಸಾವು

Webdunia
ಶನಿವಾರ, 22 ನವೆಂಬರ್ 2014 (09:36 IST)
ತವೇರಾ ವಾಹನವೊಂದು ಕಂದಕಕ್ಕೆ ಬಿದ್ದು ನಾಲ್ವರು ದುರ್ಮರಣವನ್ನಪ್ಪಿದ ಘಟನೆ  ನಡೆದಿದೆ. ಮಹಾರಾಷ್ಟ್ರದ ಖಾಲಾಪುರದ ಬೋರ್ಘಾಟ್ ಎಂಬಲ್ಲಿ ಈ ಭೀಕರ ಅಪಘಾತ ಘಟನೆ ನಡೆದಿದ್ದು ನಾಲ್ವರು ದುರ್ಮರಣವನ್ನ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಪುಣೆ- ಮುಂಬೈ ಎಕ್ಸಪ್ರೆಸ್ ಹೈವೆಯಲ್ಲಿ ಈ ಅಪಘಾತ  ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ವಾಹನ 150 ಅಡಿ ಆಳದ ಕಂದಕಕ್ಕೆ ಉರುಳಿದೆ. 
 
ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments