Webdunia - Bharat's app for daily news and videos

Install App

ಗಾಂಧೀಜಿಗೆ ಶಸ್ತ್ರಚಿಕಿತ್ಸೆ ಮಾಡಿದ ಆ ಕೊಠಡಿಗೆ ಈಗಲೂ ಯಾರಿಗೂ ಎಂಟ್ರಿಯಿಲ್ಲ!

Webdunia
ಬುಧವಾರ, 2 ಅಕ್ಟೋಬರ್ 2019 (07:45 IST)
ಮುಂಬೈ: ಇಂದು ಅಕ್ಟೋಬರ್ 2. ದೇಶದಾದ್ಯಂತ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯ ಜನ್ಮದಿನವನ್ನು ನಾನಾ ರೀತಿಯಲ್ಲಿ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಗಾಂಧೀಜಿಗೆ ಕುರಿತಾದ ಹಳೆಯ ನೆನಪೊಂದನ್ನು ಮೆಲುಕು ಹಾಕೋಣ.


ಅದು 1924 ರ ಸಮಯ. ಆಗ ಗಾಂಧೀಜಿ ಅಪೆಂಡಿಟೈಟಿಸ್ ಸಮಸ್ಯೆಯಿಂದ ಬಳಲುತ್ತಿದ್ದರು. ಇದೇ ಕಾರಣಕ್ಕೆ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಬೇಕಿತ್ತು. ಹೀಗಾಗಿ ಪುಣೆಯ ಆಸ್ಪತ್ರೆಗೆ ದಾಖಲಾಗಿದ್ದರು. ಆವತ್ತು ವಿಪರೀತ ಗುಡುಗು-ಸಿಡಿಲ ಜತೆಗೆ ಧಾರಾಕಾರ ಮಳೆಯಾಗುತ್ತಿತ್ತು. ಹೀಗಾಗಿ ವಿದ್ಯುತ್ ಸಂಪರ್ಕವೂ ಕಡಿದುಹೋಗಿತ್ತು.

ಹಾಗಿದ್ದರೂ ಅಂದು ರಾತ್ರಿ ಗಾಂಧೀಜಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆ ಆಸ್ಪತ್ರೆಯ ಕೊಠಡಿಯನ್ನು ಅದಾದ ಬಳಿಕ ಸಾರ್ವಜನಿಕರಿಗೆ ಬಳಸಲು ಅವಕಾಶ ಮಾಡಿಕೊಡಲಿಲ್ಲ. ಅದಾದ ಬಳಿಕ ಇಂದಿಗೂ ಅಂದರೆ ಬರೋಬ್ಬರಿ 95 ವರ್ಷಗಳ ಬಳಿಕವೂ ಆ ಶಸ್ತ್ರಚಿಕಿತ್ಸೆ ಕೊಠಡಿ ಲಾಕ್ ಆಗಿಯೇ ಇದೆ. ಅಲ್ಲಿ ಈಗಲೂ ಅಂದು ಗಾಂಧೀಜಿ ಶಸ್ತ್ರಚಿಕಿತ್ಸೆಗೆ ಬಳಸಿದ್ದ ಪರಿಕರಗಳು, ಟೇಬಲ್ ಎಲ್ಲವೂ ಇವೆಯಂತೆ. ಅದು ಇಂದಿಗೆ ಒಂದು ಸ್ಮಾರಕದಂತೆ ಉಳಿಸಿಕೊಳ್ಳಲಾಗಿದೆ. ಈಗಲೂ ಪ್ರತೀವರ್ಷವೂ ಗಾಂಧೀ ಜಯಂತಿಗೆ ಅಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತದಂತೆ. ಬಾಪೂಜಿ ನೆನಪನ್ನು ಆ ಆಸ್ಪತ್ರೆ ಮತ್ತು ಅಲ್ಲಿನ ಸಿಬ್ಬಂದಿ ಎಂದಿಗೂ ಮರೆಯುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments