ಊಟ ರುಚಿಯಿಲ್ಲ ಎಂದಿದ್ದಕ್ಕೆ ಗ್ರಾಹಕನ ಮೇಲೆ ಬಿಸಿ ಎಣ್ಣೆ ಸುರಿಯೋದ?

Webdunia
ಮಂಗಳವಾರ, 25 ಅಕ್ಟೋಬರ್ 2022 (09:58 IST)
ಭುವನೇಶ್ವರ : ಹೋಟೆಲ್ನಲ್ಲಿ ಆಹಾರದ ರುಚಿ ಹಾಗೂ ಬೆಲೆಗೆ ಸಂಬಂಧಿಸಿ ನಡೆದ ಜಗಳದಲ್ಲಿ  ಮಾಲೀಕನೊಬ್ಬ ಗ್ರಾಹಕನ ಮೇಲೆ ಬಿಸಿ ಎಣ್ಣೆ ಸುರಿದಿರುವ ಘಟನೆ ಓಡಿಶಾದ ಜಾಜ್ಪುರ್ ಜಿಲ್ಲೆಯಲ್ಲಿ ನಡೆದಿದೆ.

ಬಲಿಚಂದ್ರಾಪುರ ಗ್ರಾಮದ ನಿವಾಸಿ ಪ್ರಸಂಜಿತ್ ಪರಿದಾ (48) ಊಟ ಮಾಡಲೆಂದು ಸ್ಥಳೀಯ ಮಾರುಕಟ್ಟೆಯಲ್ಲಿರುವ ಹೋಟೆಲ್ವೊಂದಕ್ಕೆ ತೆರಳಿದ್ದ. ಈ ವೇಳೆ ಊಟ ಚೆನ್ನಾಗಿಲ್ಲ ಎಂದು ಅಲ್ಲಿನ ಹೋಟೆಲ್ ಮಾಲೀಕ ಪ್ರವಾಕರ ಸಾಹೂಗೆ ದೂರು ನೀಡಿದ್ದಾನೆ. ಈ ವೇಳೆ ಆಹಾರದ ಬೆಲೆಯ ವಿಚಾರವಾಗಿಯೂ ಗಲಾಟೆ ನಡೆದಿದೆ.

ಇದರಿಂದ ಕೋಪಗೊಂಡ ಸಾಹೂ, ಪರಿದಾ ಮೇಲೆ ಬಿಸಿ ಎಣ್ಣೆ ಸುರಿದಿದ್ದಾನೆ. ಈ ವೇಳೆ ಪರಿದಾನ ಮುಖ, ಕುತ್ತಿಗೆ, ಎದೆ, ಹೊಟ್ಟೆ ಹಾಗೂ ಕೈಗಳು ಸುಟ್ಟು ಹೋಗಿದೆ. ತಕ್ಷಣ ಪರಿದಾನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಆತ ಚಿಕಿತ್ಸೆ ಪಡೆಯುತ್ತಿದ್ದಾನೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments