Webdunia - Bharat's app for daily news and videos

Install App

ಗ್ರಾಹಕನ ಥಳಿಸಿ ಸಾವಿಗೆ ಕಾರಣರಾದ ಹೋಟೆಲ್ ಸಿಬ್ಬಂದಿ

Webdunia
ಭಾನುವಾರ, 19 ಡಿಸೆಂಬರ್ 2021 (11:38 IST)
ಹೈದರಾಬಾದ್: ತಡರಾತ್ರಿ ವೇಳೆ ಹೋಟೆಲ್ ಗೆ ಬಂದಿದ್ದ ಬಡ ಗ್ರಾಹಕನ ಮೇಲೆ ಹೋಟೆಲ್ ಸಿಬ್ಬಂದಿ ಸಂಶಯಗೊಂಡು ಥಳಿಸಿದ್ದರಿಂದ ಆತ ಸಾವನ್ನಪ್ಪಿದ ಘಟನೆ ನಡೆದಿದೆ.

ತಡರಾತ್ರಿ ಹೋಟೆಲ್ ಸಿಬ್ಬಂದಿಗಳು ತಮ್ಮ ಸ್ನೇಹಿತನ ಬರ್ತ್ ಡೇ ಪಾರ್ಟಿ ಸಂಭ್ರಮದಲ್ಲಿದ್ದರು. ಈ ವೇಳೆ ಹೋಟೆಲ್ ಗೆ ಆಗಮಿಸಿದ ಕೂಲಿ ಕಾರ್ಮಿಕನಾಗಿದ್ದ ಗ್ರಾಹಕನನ್ನು ಕಂಡು ಸಿಬ್ಬಂದಿ ಕಳ್ಳತನಕ್ಕೆ ಬಂದಿರಬಹುದೆಂದು ತಪ್ಪು ತಿಳಿದಿದ್ದರು. ಇದೇ ಕಾರಣಕ್ಕೆ ಆತನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದರು.

ಬಳಿಕ ಆತನ ಜೇಬಿನಲ್ಲಿದ್ದ ಫೋನ್ ನಿಂದ ಕುಟುಂಬದವರಿಗೆ ವಿಷಯ ತಿಳಿಸಿದ್ದರು. ಮನೆಗೆ ಹೋಗುವಾಗ ಆತನ ಮೈಮೇಲೆ ಅಂತಹ ಗಂಭೀರ ಗಾಯವಿರಲಿಲ್ಲ. ಹೀಗಾಗಿ ಆತನ ಪತ್ನಿಯೂ ಆಕ್ಷೇಪವಿಲ್ಲದೇ ಮನೆಗೆ ಕರೆದೊಯ್ದಿದ್ದಳು. ಆದರೆ ಬಳಿಕ ಆತ ಇದ್ದಕ್ಕಿದ್ದಂತೆ ಸಾವನ್ನಪ್ಪಿದ್ದು, ಬಳಿಕ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಸಂಬಂಧ ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments