Webdunia - Bharat's app for daily news and videos

Install App

ನನ್ನನ್ನು ಚುಚ್ಚಿ, ಕಿರುಕುಳ ಕೊಡಿ: ರಾಬರ್ಟ್ ವಾದ್ರಾ

Webdunia
ಗುರುವಾರ, 24 ಆಗಸ್ಟ್ 2017 (08:45 IST)
ನವದೆಹಲಿ: ಕಾಂಗ್ರೆಸ್ ಧುರೀಣೆ ಸೋನಿಯಾ ಗಾಂಧಿ ಅಳಿಯ  ರಾಬರ್ಟ್ ವಾದ್ರಾ ತಮ್ಮ ಮೇಲಿನ ಸಂಭಾವ್ಯ ಸಿಬಿಐ ತನಿಖೆಗೆ ವಿಚಿತ್ರವಾಗಿ ಪ್ರತಿಕ್ರಿಯಿಸಿದ್ದಾರೆ.

 
ರಾಜಸ್ಥಾನದಲ್ಲಿ ವಾದ್ರಾ ಭೂ ಅಕ್ರಮಗಳ ಕುರಿತು ತನಿಖೆ ನಡೆಸುವಂತೆ ಅಲ್ಲಿನ ಬಿಜೆಪಿ ನೇತೃತ್ವದ ಸರ್ಕಾರ ಸಿಬಿಐಗೆ ಲಿಖಿತ ಮನವಿ ಮಾಡಿತ್ತು. ಇದರ ಬೆನ್ನಲ್ಲೇ ರಾಬರ್ಟ್ ವಾದ್ರಾ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ವಿರೋಧಿಗಳಿಗೆ ಪಂಥಾಹ್ವಾನ ನೀಡಿದ್ದಾರೆ.

‘ನಿಮಗೆ ಎಷ್ಟು ಬೇಕೋ ಅಷ್ಟು ಚುಚ್ಚಿ, ತೂಗು ಹಾಕಿ, ಕಿರುಕುಳ ನೋಡಿ. ಏನೇ ಆದರೂ ನನ್ನ ವಿರುದ್ಧ ಅಕ್ರಮ ಸಾಬೀತುಪಡಿಸಲು ನಿಮಗೆ ಸಾಧ್ಯವಿಲ್ಲ’ ಎಂದು ವಾದ್ರಾ ಬರೆದುಕೊಂಡಿದ್ದಾರೆ. ಇದೆಲ್ಲಾ ದುರುದ್ದೇಶ ಪೂರಿತ ಕಿರುಕುಳ ಎಂದು ರಾಜಸ್ಥಾನ ಸರ್ಕಾರದ ನಿರ್ಧಾರವನ್ನು ಬಣ್ಣಿಸಿದ್ದಾರೆ.

ಇದನ್ನೂ ಓದಿ.. ಊಟವಾದ ಮೇಲೆ ಎಷ್ಟು ಹೊತ್ತಿನ ನಂತರ ಬ್ರಷ್ ಮಾಡಬೇಕು ಗೊತ್ತಾ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments