Webdunia - Bharat's app for daily news and videos

Install App

ಪತಿ ಕೆಲಸ ಮಾಡದ್ದಕ್ಕೆ ಆತನ ಗರ್ಭಿಣಿ ಪತ್ನಿ, ಮಕ್ಕಳಿಗೆ ಹಿಂಸೆ ನೀಡಿದ ಮಾಲೀಕ

Webdunia
ಶನಿವಾರ, 29 ಮೇ 2021 (11:51 IST)
ಭೋಪಾಲ್ : ಪತಿ ಮರ ಕಡಿಯಲು ನಿರಾಕರಿಸಿದ್ದಕ್ಕೆ ಆತನ ಗರ್ಭಿಣಿ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ಹಿಂಸೆ ನೀಡಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಆರೀಪಿ ಒಡೆತನದ ಜಮೀನಿನಲ್ಲಿ ಕೆಲವು ಮರಗಳಿದ್ದು, ಅದನ್ನು ಕತ್ತರಿಸಲು ಕಾರ್ಮಿಕನೊಬ್ಬನಿಗೆ ಹೇಳಿದ್ದಾನೆ, ಆದರೆ ಆತನಿಗೆ ಆರೋಗ್ಯ ಸರಿ ಇರದ ಕಾರಣ ಮರ ಕಡಿಯಲು ನಿರಾಕರಿಸಿದ್ದಾನೆ. ಇದರಿಂದ ಕೋಪಗೊಂಡ ಆರೋಪಿ ಆತನ ಮನೆಗೆ ನುಗ್ಗಿ ಆತನ ಹೆಂಡತಿ ಮಕ್ಕಳನ್ನು ಅಪಹರಿಸಿ ಚಿತ್ರಹಿಂಸೆ ನೀಡಿದ್ದಾನೆ.

ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿಕೊಂಡು ಅವರನ್ನು ಬಂಧಿಸಿದ್ದಾರೆ, ಮತ್ತು ಸಂತ್ರಸ್ತರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಇಂದು ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಇಲ್ಲಿದೆ ಹವಾಮಾನ ವರದಿ

Covid 19: ಶ್ವಾಸಕೋಶ ಸಮಸ್ಯೆಯಿರುವವರಿಗೆ ರಾಜ್ಯದಲ್ಲಿ ಮಾಸ್ಕ್‌ ಕಡ್ಡಾಯ

ಬಾಲಕಿಯ ಸಾವು ನನ್ನ ಮನಸ್ಸು ಕಲಕಿದೆ: ಎಚ್‌ಡಿ ಕುಮಾರಸ್ವಾಮಿ

COVID19: ಲಾಕ್ ಡೌನ್ ಬರುತ್ತಾ, ಶಾಲೆಗೆ ರಜೆ ಇರುತ್ತಾ: ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಏನಾಯ್ತು

Mangalore: ಇದು ಹೊಳೆ ಅಲ್ಲ ಪಂಪ್ ವೆಲ್ ಮಾರಾಯ್ರೆ.. ವೈರಲ್ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments