Webdunia - Bharat's app for daily news and videos

Install App

ಮರುಮದುವೆಗೆ ಒಪ್ಪದ ವಿಧವೆಗೆ ಅಳಿಯಂದಿರು ಸೇರಿ ಹೀಗಾ ಮಾಡೋದು?

Webdunia
ಗುರುವಾರ, 19 ನವೆಂಬರ್ 2020 (06:53 IST)
ರಾಜಸ್ತಾನ : ಮರುಮದುವೆಯಾಗಲು ನಿರಾಕರಿಸಿದ್ದಕ್ಕ ಅಳಿಯಂದಿರು ಸೇರಿ ವಿಧವೆಯೊಬ್ಬಳ ನಾಲಿಗೆ  ಮತ್ತು  ಮೂಗನ್ನು ಕತ್ತರಿಸಿದ ಘಟನೆ ರಾಜಸ್ತಾನದ ಜೋಧಪುರದಲ್ಲಿ ನಡೆದಿದೆ.

ಸಂತ್ರಸ್ತೆ 6 ವರ್ಷಗಳ ಹಿಂದೆ ಮದುವೆಯಾಗಿದ್ದು, ಒಂದು ವರ್ಷದ ಹಿಂದೆ ಆಕೆಯ ಪತಿ ನಿಧನರಾಗಿದ್ದಾರೆ. ಅಂದಿನಿಂದ ಆಕೆಯ ಅಳಿಯಂದಿರು  ಅವರು ಆಯ್ಕೆ ಮಾಡಿದ ವ್ಯಕ್ತಿಯೊಬ್ಬನನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದರು. ಆದರೆ ಸಂತ್ರಸ್ತೆ ಮರುಮದುವೆಯಾಗಲು ಒಪ್ಪಲಿಲ್ಲ. ಇದರಿಂದ ಕೋಪಗೊಂಡ ಅಳಿಯಂದಿರು ಆಕೆಯ ನಾಲಿಗೆ  ಮತ್ತು  ಮೂಗನ್ನು ಕತ್ತರಿಸಿದ್ದಾರೆ. ಇದನ್ನು ತಡೆಯಲು ಬಂದ ವ್ಯಕ್ತಿಯೊಬ್ಬರ ಮೇಲೂ ಕೂಡ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಸಂತ್ರಸ್ತೆಯನ್ನು ಜೋಧಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದು, ಉಳಿದವರು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

ಮುಂದಿನ ಸುದ್ದಿ
Show comments