Webdunia - Bharat's app for daily news and videos

Install App

ಸಂಸತ್ತಿನಲ್ಲಿ ಗಾಯಗೊಂಡ ಸಂಸದ ಪ್ರತಾಪ್, ಡಾ ಸಿಎನ್ ಮಂಜುನಾಥ್ ಮಾಡಿದ್ದೇನು ವಿಡಿಯೋ ನೋಡಿ

Krishnaveni K
ಗುರುವಾರ, 19 ಡಿಸೆಂಬರ್ 2024 (11:53 IST)
Photo Credit: X
ನವದೆಹಲಿ: ಡಾ ಬಿಆರ್ ಅಂಬೇಡ್ಕರ್ ಗೆ ಗೃಹಸಚಿವ ಅಮಿತ್ ಶಾ ಅವಮಾನ ಮಾಡಿದ್ದಾರೆಂಬ ವಿಚಾರದಲ್ಲಿ ಲೋಕಸಭೆಯಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವಿನ ಗಲಾಟೆ ತಾರಕಕ್ಕೇರಿದೆ. ಈ ನಡುವೆ ಸಂಸದ ಪ್ರತಾಪ್ ಗಾಯಗೊಂಡಿದ್ದಾರೆ.
 

ಇಂದು ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಜೋರಾಗಿ ತಳ್ಳಾಟ, ಗಲಾಟೆಯಾಗಿದೆ. ಈ ವೇಳೆ ಬಿಜೆಪಿ ಸಂಸದ ಪ್ರತಾಪ್ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ. ಘಟನೆ ನಡೆದ ತಕ್ಷಣ ಅಲ್ಲಿದ್ದ ಸಂಸದರು ಅವರನ್ನು ಕುಳ್ಳಿರಿಸಿ ಉಪಚರಿಸಿದ್ದಾರೆ. ರಾಹುಲ್ ಗಾಂಧಿ ಬೇರೊಬ್ಬ ಸಂಸದರನ್ನು ಪ್ರತಾಪ್ ಮೇಲೆ ತಳ್ಳಿದಾಗ ಅವರು ಗಾಯಗೊಂಡರು ಎಂಬುದು ಬಿಜೆಪಿ ಸಂಸದರ ಆರೋಪವಾಗಿದೆ.

ವಿಶೇಷವಾಗಿ ಸಂಸತ್ತಿನಲ್ಲಿದ್ದ ಸಂಸದ, ಖ್ಯಾತ ಹೃದ್ರೋಗ ತಜ್ಞ ಡಾ ಸಿಎನ್ ಮಂಜುನಾಥ್ ಪ್ರಥಮ ಚಿಕಿತ್ಸೆಗೆ ಮುಂದಾಗಿದ್ದಾರೆ. ಸಂಸದರಾಗಿದ್ದರೂ ವೈದ್ಯ ವೃತ್ತಿ ಮರೆಯದ ಮಂಜುನಾಥ್ ಗಾಯಗೊಂಡ ಸಂಸದರನ್ನು ಕುಳ್ಳಿರಿಸಿ ಹಣೆಗೆ ಬಟ್ಟೆ ಇಟ್ಟು ಪರೀಕ್ಷೆ ಮಾಡಿದ್ದಾರೆ.

ಇತರೆ ಸಂಸದರು ಡಾ ಸಿಎನ್ ಮಂಜುನಾಥ್ ಗೆ ಸಹಾಯ ಮಾಡಿದ್ದಾರೆ. ಈ ವೇಳೆ ವಿಚಾರಿಸಲು ಬಂದ ರಾಹುಲ್ ಗಾಂಧಿಗೆ ಬಿಜೆಪಿ ಸಂಸದರು ಛೀಮಾರಿ ಹಾಕಿದರು. ಆಗ ರಾಹುಲ್ ನಾನೇನೂ ಮಾಡಿಲ್ಲ ಎಂದು ಸ್ಥಳದಿಂದ ಜಾಗ ಖಾಲಿ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments