Webdunia - Bharat's app for daily news and videos

Install App

ಜಯಾ ಟಿವಿ ಮೇಲೆ ದಾಳಿಗೆ ಐಟಿ ಅಧಿಕಾರಿಗಳು ಬಂದಿದ್ದು ಹೇಗೆ ಗೊತ್ತಾ?!

Webdunia
ಶನಿವಾರ, 11 ನವೆಂಬರ್ 2017 (08:57 IST)
ಚೆನ್ನೈ: ಜಯಾ ಟಿವಿ ಮತ್ತು ಶಶಿಕಲಾ ದಿನಕರನ್ ಆಪ್ತರಿಗೆ ಸಂಬಂಧಪಟ್ಟ ಆಸ್ತಿ ಪಾಸ್ತಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಭಾರೀ ಸುದ್ದಿಯಾಗಿತ್ತು. ಆದರೆ ಈ ದಾಳಿಗೆ ಮೊದಲು ಐಟಿ ಅಧಿಕಾರಿಗಳು ಬಂದಿದ್ದು ಹೇಗೆಂದು ಗೊತ್ತಾದರೆ ದಂಗಾಗುತ್ತೀರಿ.

 
ಆಡಳಿತಾರೂಢ ಸರ್ಕಾರ ಎಐಎಡಿಎಂಕೆ ಆಗಿರುವುದರಿಂದ ಐಟಿ ಅಧಿಕಾರಿಗಳು ಸುಳಿವೇ ಕೊಡದಿರಲು ಭಾರೀ ಸಾಹಸ ಮಾಡಿದ್ದಾರೆ. ಇದಕ್ಕಾಗಿ ಹಲವು ಕಾರುಗಳನ್ನು ಬಾಡಿಗೆಗೆ ಪಡೆದು ಅದನನ್ನು ಮದುವೆ ದಿಬ್ಬಣಕ್ಕೆ ಹೊರಡುವ ವಾಹನದಂತೆ ಸಿಂಗರಿಸಿದ್ದಾರೆ.

ಬಳಿಕ ಅದರ ಮೇಲೆ ಶ್ರೀನಿ ವೆಡ್ಸ್ ಮಹಿ ಎಂದು ಬರೆಯಿಸಿದ್ದಾರೆ. ಹೀಗಾಗಿ ಚೆಕ್ ಪೋಸ್ಟ್ ಗಳಲ್ಲಿ ಯಾವುದೇ ಅಡೆತಡೆಯಿಲ್ಲದೇ ವಾಹನ ಮುಂದೆ ಸಾಗಿದೆ. ಅಂತೂ ಸುಳಿವೇ ಕೊಡದೆ ಅಧಿಕಾರಿಗಳು ದಾಳಿ ನಡೆಸಿ ಸೈ ಎನಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments