Webdunia - Bharat's app for daily news and videos

Install App

ಜಯಾ ಟಿವಿ ಮೇಲೆ ದಾಳಿಗೆ ಐಟಿ ಅಧಿಕಾರಿಗಳು ಬಂದಿದ್ದು ಹೇಗೆ ಗೊತ್ತಾ?!

Webdunia
ಶನಿವಾರ, 11 ನವೆಂಬರ್ 2017 (08:57 IST)
ಚೆನ್ನೈ: ಜಯಾ ಟಿವಿ ಮತ್ತು ಶಶಿಕಲಾ ದಿನಕರನ್ ಆಪ್ತರಿಗೆ ಸಂಬಂಧಪಟ್ಟ ಆಸ್ತಿ ಪಾಸ್ತಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಭಾರೀ ಸುದ್ದಿಯಾಗಿತ್ತು. ಆದರೆ ಈ ದಾಳಿಗೆ ಮೊದಲು ಐಟಿ ಅಧಿಕಾರಿಗಳು ಬಂದಿದ್ದು ಹೇಗೆಂದು ಗೊತ್ತಾದರೆ ದಂಗಾಗುತ್ತೀರಿ.

 
ಆಡಳಿತಾರೂಢ ಸರ್ಕಾರ ಎಐಎಡಿಎಂಕೆ ಆಗಿರುವುದರಿಂದ ಐಟಿ ಅಧಿಕಾರಿಗಳು ಸುಳಿವೇ ಕೊಡದಿರಲು ಭಾರೀ ಸಾಹಸ ಮಾಡಿದ್ದಾರೆ. ಇದಕ್ಕಾಗಿ ಹಲವು ಕಾರುಗಳನ್ನು ಬಾಡಿಗೆಗೆ ಪಡೆದು ಅದನನ್ನು ಮದುವೆ ದಿಬ್ಬಣಕ್ಕೆ ಹೊರಡುವ ವಾಹನದಂತೆ ಸಿಂಗರಿಸಿದ್ದಾರೆ.

ಬಳಿಕ ಅದರ ಮೇಲೆ ಶ್ರೀನಿ ವೆಡ್ಸ್ ಮಹಿ ಎಂದು ಬರೆಯಿಸಿದ್ದಾರೆ. ಹೀಗಾಗಿ ಚೆಕ್ ಪೋಸ್ಟ್ ಗಳಲ್ಲಿ ಯಾವುದೇ ಅಡೆತಡೆಯಿಲ್ಲದೇ ವಾಹನ ಮುಂದೆ ಸಾಗಿದೆ. ಅಂತೂ ಸುಳಿವೇ ಕೊಡದೆ ಅಧಿಕಾರಿಗಳು ದಾಳಿ ನಡೆಸಿ ಸೈ ಎನಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments