ಕೇರಳ ಚುನಾವಣೆ ಗೆಲ್ಲುವುದು ರಾಹುಲ್ ಗಾಂಧಿಗೆ ಮಹತ್ವ ಯಾಕೆ?

Webdunia
ಸೋಮವಾರ, 22 ಮಾರ್ಚ್ 2021 (09:03 IST)
ತಿರುವನಂತಪುರಂ: ಕೇರಳದಲ್ಲಿ ಏಪ್ರಿಲ್ 6 ರಂದು ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಈ ಚುನಾವಣೆ ಕಾಂಗ್ರೆಸ್ ಗಿಂತ ರಾಹುಲ್ ಗಾಂಧಿ ಪಾಲಿಗೆ ಮಹತ್ವದ್ದು.


ಪ್ರತೀ ಬಾರಿಯೂ ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಅಥವಾ ಎಡರಂಗ ಎಲ್ ಡಿಎಫ್ ನೇತೃತ್ವದ ಪಕ್ಷ  ಒಂದಾದ ಮೇಲೆ ಒಂದರಂತೆ ಅಧಿಕಾರಕ್ಕೇರುತ್ತದೆ. ಆದರೆ ಈ ಬಾರಿ ಕಮ್ಯನಿಷ್ಟ್ ಪಕ್ಷಕ್ಕೆ ಸಿಎಂ ಪಿಣರಾಯಿ ವಿಜಯನ್ ಜನಪ್ರಿಯತೆ ಮತ್ತೆ ಅಧಿಕಾರ ತಂದುಕೊಡಲಿದೆ ಎಂದು ಹೇಳಲಾಗುತ್ತಿದೆ.

ಆದರೆ ರಾಹುಲ್ ಗಾಂಧಿ ಪಾಲಿಗೆ ಕೇರಳ ಇತರ ರಾಜ್ಯಗಳಿಗಿಂತಲೂ ಹೆಚ್ಚು ಪ್ರತಿಷ್ಠೆಯ ವಿಚಾರ. ಯಾಕೆಂದರೆ ರಾಹುಲ್ ಇಲ್ಲಿನ ವಯನಾಡ್ ಕ್ಷೇತ್ರದ ಸಂಸದ. ಹೀಗಾಗಿ ತಮ್ಮ ರಾಜ್ಯದಲ್ಲಿ ಗೆಲ್ಲುವುದು ಅವರಿಗೆ ಮಹತ್ವದ್ದಾಗಲಿದೆ. ಒಂದು ವೇಳೆ ಸೋತರೆ ರಾಹುಲ್ ನಾಯಕತ್ವದ ಬಗ್ಗೆ ಪ್ರಶ್ನೆ ಮೂಡಲಿದೆ. ಹೀಗಾಗಿ ಅವರು ಅವಿರತವಾಗಿ ಗೆಲುವಿಗೆ ಶ್ರಮಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments