Webdunia - Bharat's app for daily news and videos

Install App

ಗುಟ್ಟು ರಟ್ಟು: ಮೋದಿ ಸಿಕ್ರೆಟ್ ವಾರ್ ರೂಮ್‌

Webdunia
ಬುಧವಾರ, 28 ಡಿಸೆಂಬರ್ 2016 (11:28 IST)
ನೋಟು ನಿಷೇಧದ ಬಳಿಕ ಪ್ರಧಾನಿ ಮೋದಿ ಕಾಳಧನಿಕರ ವಿರುದ್ಧ ಬಹಿರಂಗ ಹೋರಾಟವನ್ನು ಘೋಷಿಸಿದ್ದಾರೆ. ಪ್ರತಿದಿನ ಆದಾಯ ತೆರಿಗೆ ಇಲಾಖೆ, ಇಡಿ ಮತ್ತು ಸಿಬಿಐ ಅಧಿಕಾರಿಗಳು ಕಪ್ಪುಕುಳಗಳ ನಿವಾಸದ ಮೇಲೆ ದಾಳಿ ಮಾಡಿ ಮೂಟೆಗಟ್ಟಲೆ ಹಣವನ್ನು ವಶಪಡಿಸಿಕೊಳ್ಳುತ್ತಿರುವ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಲೇ ಇದೆ. ಈ ಕಪ್ಪುಕುಳಗಳ ಬಗ್ಗೆ ಅವರಿಗೆ ಮಾಹಿತಿ ಎಲ್ಲಿಂದ ಸಿಗುತ್ತದೆ ?  ಕಪ್ಪುಹಣದ ವಿರುದ್ಧದ ಹೋರಾಟವನ್ನು ಪ್ರಧಾನಿ ಮೋದಿ ಹೇಗೆ ನಿರ್ವಹಿಸುತ್ತಿದ್ದಾರೆ ಎಂಬ ಕುತೂಹಲ ನಿಮಗಿರಲಿಕ್ಕೆ ಸಾಕು. 
ವಿಶೇಷ ವರದಿಯ ಪ್ರಕಾರ 'ರಹಸ್ಯ ಸಮರ ಕೊಠಡಿ'('secret war room') ಮೂಲಕ ಮೋದಿ ಇದನ್ನು ನಿರ್ವಹಿಸುತ್ತಾರೆ. 
 
ಕಪ್ಪುಹಣ ಹೊಂದಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಪ್ರಧಾನಿ ವಿಶೇಷ ತಂಡವನ್ನು ರಚಿಸಿದ್ದಾರೆ. ಈ ತಂಡದಲ್ಲಿ ನಿರ್ದೇಶಕರ ಮಟ್ಟದ ಅಧಿಕಾರಿಗಳಿದ್ದು ಅವರು ಪ್ರಧಾನಿ ಕಾರ್ಯಾಲಯದ ದೂರವಾಣಿ ಕರೆ ಮತ್ತು ಇ-ಮೇಲ್‌ಗಳ ಉಸ್ತುವಾರಿಯನ್ನು ನೋಡಿಕೊಳ್ಳುತ್ತಾರೆ. ಈ ಕರೆ- ಇ-ಮೇಲ್‌ಗಳನ್ನು ಪರಿಶೀಲಿಸುವ ತಂಡ ಬಳಿಕ ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಮತ್ತು ಸಿಐಡಿ ಅಧಿಕಾರಿಗಳಿಗೆ ಮಾಹಿತಿ ನೀಡುತ್ತದೆ. 
 
ಪ್ರಧಾನಿ ಕಾರ್ಯಾಲಯ ಪ್ರತಿನಿತ್ಯ ಕನಿಷ್ಠ 20 ಕರೆಗಳನ್ನು ಸ್ವೀಕರಿಸುತ್ತಿದ್ದು ನವೆಂಬರ್ 8 ರಂದು ನೋಟು ನಿಷೇಧಗೊಳಿಸಿದ ಬಳಿಕ ಇದುವರೆಗೆ ಬಂದ ಕರೆಗಳು 700ಕ್ಕಿಂತ ಹೆಚ್ಚು.
 
ಈ ಹೋರಾಟದಲ್ಲಿನ ಅತಿ ದೊಡ್ಡ ಆಸಕ್ತಿದಾಯಕ ವಿಷಯವೇನೆಂದರೆ ಸಾಮಾನ್ಯ ಜನರೇ ಕಾಳಧನಿಕರ ಬಗ್ಗೆ  ರಹಸ್ಯ ಮಾಹಿತಿಯನ್ನು ನೀಡುತ್ತಿದ್ದಾರಂತೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments