ಮುಂಬೈ ದಾಳಿಗೆ ತಹವ್ವೂರ್ ರಾಣಾ ಸಂಚು ಮಾಡಿದ್ದು ಹೇಗೆ: ಡೆಡ್ಲಿ ರಾಣಾ ಕತೆ ಇಲ್ಲಿದೆ

Sampriya
ಗುರುವಾರ, 10 ಏಪ್ರಿಲ್ 2025 (16:22 IST)
Photo Courtesy X
ಬೆಂಗಳೂರು: 26/11 ಮುಂಬೈ ದಾಳಿಯ ಸಂಚುಕೋರ ಉಗ್ರ ತಹವ್ವೂರ್ ರಾಣಾನನ್ನು ಗುರುವಾರ ಅಮೆರಿಕದಿಂದ ಭಾರತಕ್ಕೆ ಕರೆತಲಾಗಿದೆ. ಏನಿದು ಪ್ರಕರಣ.  

2008ರ ಮುಂಬೈನ 10 ಕಡೆ ನಡೆದ ದಾಳಿಯಲ್ಲಿ ಸುಮಾರು 166ಮಂದಿ ಸಾವನ್ನಪ್ಪಿ, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಪಾಕ್‌ನ 10 ಉಗ್ರರು ನಡೆಸಿದ ಈ ದಾಳಿಯ ಹಿಂದಿರುವ ಮಾಸ್ಟರ್‌ ಮೈಂಡ್‌ ತಹವ್ವೂರ್ ರಾಣಾ.

ಅಂದು ಪಾಕಿಸ್ತಾನ 10 ಉಗ್ರರು ಮುಂಬೈಗೆ ಪ್ರವೇಶಿಸಿ, 10 ಸ್ಥಳಗಳಲ್ಲಿ ಏಕಾಏಕಿ ಗುಂಡಿನ ದಾಳಿ ನಡೆಸುತ್ತಾರೆ. ಈ ದಾಳಿಗೆ ಜನಸಾಮಾನ್ಯರು, ಪೊಲೀಸರು ಹಾಗೂ ಸೈನಿಕರು ಸೇರಿದಂತೆ 166 ಮಂದಿ ಬಲಿಯಾಗುತ್ತಾರೆ.  

ಪಾಕ್‌ ಉಗ್ರರು ಮುಂಬೈಗೆ ಪ್ರವೇಶಿಸಲು ಪ್ಲ್ಯಾನ್ ಮಾಡಿದವನೇ ಈ ರಾಣಾ. ಡೇವಿಡ್ ಹೆನ್ರಿ ಎಂಬ ವ್ಯಕ್ತಿಯನ್ನು ಭಾರತಕ್ಕೆ ಕಳುಹಿಸಿ, ಮುಂಬೈನ 10 ಪ್ರದೇಶಗಳನ್ನು ಗುರುತಿಸಿಕೊಡುವಂತೆ ಹೇಳುತ್ತಾನೆ. ಅದಲ್ಲದೆ ಪಾಕ್‌ ಉಗ್ರರೊಂದಿಗೆ ಡೇವಿಡ್ ಹೆನ್ರಿಯನ್ನು ಪರಿಚಯಿಸುತ್ತಾನೆ. ರಾಣಾ ಮಾಸ್ಟರ್‌ ಮೈಂಡ್‌ನಂತೆ ಪಾಕ್‌ ಉಗ್ರರು ಮುಂಬೈಗೆ ನುಗ್ಗಿ, ಕಂಡ ಕಂಡಲ್ಲಿ ಗುಂಡಿನ ದಾಳಿ ನಡೆಸುತ್ತಾರೆ.

ಇದೀಗ ಮೋಸ್ಟ್‌ ವಾಟೆಂಡ್‌ ಉಗ್ರನನ್ನು ಭಾರತಕ್ಕೆ ಕರೆತರಲಾಗುತ್ತಿದೆ. ಅದಲ್ಲದೆ ಆತನ ಮರಣದಂಡನೆಗೆ ಭಾರೀ ಒತ್ತಾಯ ವ್ಯಕ್ತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಸರಕಾರದಿಂದ ಒಳಮೀಸಲಾತಿ ಆದೇಶ ರದ್ದು ಮಾಡುವ ದುರುದ್ದೇಶ: ಗೋವಿಂದ ಕಾರಜೋಳ

ರಾಜಕೀಯದಲ್ಲಿ ಹೊಸ ಇನಿಂಗ್ಸ್‌ ಆರಂಭಿಸಲು ಸಜ್ಜಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್

ಮಾನವಿಯತೆಯೇ ಇಲ್ಲ, ಬೈಕ್ ಸವಾರನಿಗೆ ಕಾರಿನಿಂದ ಢಿಕ್ಕಿ ಹೊಡೆದು ಕೊಂದ ದಂಪತಿ: ವಿಡಿಯೋ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

ಮುಂದಿನ ಸುದ್ದಿ
Show comments