Webdunia - Bharat's app for daily news and videos

Install App

ಮೂರು ವರ್ಷ ಆಧಾರ್ ಬಳಸದಿದ್ರೆ ನಿಷ್ಕ್ರಿಯ! ಪತ್ತೆ ಹೇಗೆ ಇಲ್ಲಿ ನೋಡಿ

Webdunia
ಶನಿವಾರ, 24 ಜೂನ್ 2017 (09:05 IST)
ನವದೆಹಲಿ: ಸರ್ಕಾರದ ಎಲ್ಲಾ ಯೋಜನೆಗಳಿಗೂ ಇದೀಗ ಆಧಾರ್ ಕಡ್ಡಾಯವಾಗಿದೆ. ಹಾಗಂತ ಆಧಾರ್ ಕಾರ್ಡ್ ಜೇಬಿನಲ್ಲಿ ಸುಮ್ಮನೆ ಕೂತರೆ ಪ್ರಯೋಜನವಿಲ್ಲ.

 
ಬಳಕೆ ಮಾಡದೇ ಮೂರು ವರ್ಷ ಇಟ್ಟರೆ ಆಧಾರ್ ನಿಷ್ಕ್ರಿಯವಾಗಿಲಿದೆ. ಹಾಗಾಗಿ ಬ್ಯಾಂಕ್ ಖಾತೆಗೆ ಜೋಡಣೆ ಮಾಡುವುದು ಸೇರಿದಂತೆ ಚಾಲ್ತಿಯಲ್ಲಿಡದೇ ಇದ್ದರೆ ಕಾರ್ಡ್ ರದ್ದಾಗಲಿದೆ ಎಂದು ಆಧಾರ್ ಸಹಾಯವಾಣಿ ಮಾಹಿತಿ ನೀಡಿದೆ.

ಬ್ಯಾಂಕ್ ಖಾತೆ, ಅಡುಗೆ ಅನಿಲ, ಪ್ಯಾನ್ ಕಾರ್ಡ್ ಗೆ ಲಿಂಕ್ ಮಾಡುವುದು ಮುಂತಾದ ಕೆಲಸ ಮಾಡುತ್ತಿರಬೇಕು. ಒಂದು ವೇಳೆ ನಿಷ್ಕ್ರಿಯವಾಗಿದ್ದರೆ ಆಧಾರ್ ಕೇಂದ್ರಕ್ಕೆ ತೆರಳಿ ಅಪ್ ಡೇಟ್ ಮಾಡಲು ಅರ್ಜಿ ಸಲ್ಲಿಸಬೇಕು.

ಇದಕ್ಕೆ 25 ರೂ. ಶುಲ್ಕ ಪಾವತಿಸಬೇಕು. ಮೊಬೈಲ್ ಸಂಖ್ಯೆ, ಬಯೋಮೆಟ್ರಿಕ್ ಮಾಹಿತಿ ಹಾಗೂ ಎಲ್ಲಾ ದಾಖಲೆ ಪತ್ರಗಳನ್ನು ನೀಡಬೇಕು. ನೆನಪಿಡಿ ಇದನ್ನು ಆನ್ ಲೈನ್ ನಲ್ಲಿ ಮಾಡಲು ಸಾಧ್ಯವಿಲ್ಲ. ಆದರೆ ನಿಷ್ಟ್ರಿಯವಾಗಿದೆಯೇ ಎಂದು ಆನ್ ಲೈನ್ ನಲ್ಲಿ ಪರೀಕ್ಷಿಸಬಹುದು.

ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ ವೆಬ್ ಸೈಟ್ ಓಪನ್ ಮಾಡಿ ವೆರಿಫೈ ಆಧಾರ್ ಕ್ಲಿಕ್ ಮಾಡಿ. ಆಧಾರ್ ನಂಬರ್ ನೀಡಿ ಪಕ್ಕದ ಬಾಕ್ಸ್ ನಲ್ಲಿ ನೀಡುವ ನಂಬರ್ ಎಂಟರ್ ಮಾಡಬೇಕು. ಹಸಿರು ಬಣ್ಣದ ಸ್ಕ್ರೀನ್ ನಲ್ಲಿ ಮೂಡಿದರೆ ನಿಮ್ಮ ಆಧಾರ್ ಸಕ್ರಿಯವಾಗಿದೆ ಎಂದರ್ಥ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌiನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೊ ಹಳದಿ ಮಾರ್ಗ ಲೋಕಾರ್ಪಣೆಗೆ ದಿನಗಣನೆ: ಪ್ರಧಾನಿ ಮೋದಿಯಿಂದ ಗ್ರೀನ್‌ಸಿಗ್ನಲ್‌

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮುಂದಿನ ಸುದ್ದಿ
Show comments