Webdunia - Bharat's app for daily news and videos

Install App

ಅಪೋಲೋ ಆಸ್ಪತ್ರೆಗೆ ಬರುವಾಗ ಜಯಲಲಿತಾ ಪರಿಸ್ಥಿತಿ ಹೇಗಿತ್ತು ಗೊತ್ತಾ?

Webdunia
ಶನಿವಾರ, 16 ಡಿಸೆಂಬರ್ 2017 (10:14 IST)
ಚೆನ್ನೈ: ತಮಿಳುನಾಡು ಸಿಎಂ ಜಯಲಲಿತಾ ಸಾವನ್ನಪ್ಪಿ ವರ್ಷ ಕಳೆದರೂ ಅವರ ಸಾವಿನ ಬಗ್ಗೆ ಇರುವ ಅನುಮಾನಗಳು ಕೊನೆಯಾಗಿಲ್ಲ. ಇದೀಗ ತಮಿಳುನಾಡಿನ ಉನ್ನತ ಅಧಿಕಾರಿಯೊಬ್ಬರು ಸಾವಿನ ಬಗ್ಗೆ ಹೊಸದೊಂದು ಮಾಹಿತಿ ಕೊಟ್ಟಿದ್ದಾರೆ.
 

ಜಯಲಲಿಯಾ ಅಪೋಲೋ ಆಸ್ಪತ್ರೆಗೆ ಬರುವಾಗಲೇ ನಿಸ್ತೇಜ ಸ್ಥಿತಿಯಲ್ಲಿ ಬಂದಿದ್ದರು, ಉಸಿರಾಟವಿರಲಿಲ್ಲ ಎಂದು ಅಪೋಲೋ ಆಸ್ಪತ್ರೆಯ ಉಪಾಧ್ಯಕ್ಷೆ ಪ್ರೀತಾ ರೆಡ್ಡಿ ಹೇಳಿದ್ದಾರೆ.

‘ಇಲ್ಲಿಗೆ ಬಂದಾಗ ಅವರು ನಿಸ್ತೇಜ ಸ್ಥಿತಿಯಲ್ಲಿದ್ದರು. ಆದರೆ ಚಿಕಿತ್ಸೆಯ ನಂತರ ಸ್ವಲ್ಪ ಸುಧಾರಿಸಿದರು. ಹಾಗಿದ್ದರೂ ನಮಗೆ ಅವರನ್ನು ಉಳಿಸಲಾಗಲಿಲ್ಲ. ಹಾಗಂದ ಮಾತ್ರಕ್ಕೆ ನಾವು ಚಿಕಿತ್ಸೆ ಸರಿಯಾಗಿ ನೀಡಲಿಲ್ಲ ಎಂದಲ್ಲ. ನಮ್ಮಿಂದ ಸಾಧ್ಯವಾದ ಎಲ್ಲಾ ಪ್ರಯತ್ನ ಮಾಡಿದೆವು. ದೆಹಲಿಯಿಂದಲೂ ವೈದ್ಯರನ್ನು ಕರೆಸಿದೆವು. ಹಾಗಿದ್ದರೂ ನಮಗೆ ಬೇಕಾದ ಫಲಿತಾಂಶ ಸಿಗಲಿಲ್ಲ’ ಎಂದು ಪ್ರೀತಾ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಸಿದ್ದರಾಮಯ್ಯ ಮಾಸ್ ಲೀಡರ್, ಅವರು ಇಲ್ಲೇ ಇರಬೇಕಾದವರಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಮುಂದಿನ ಸುದ್ದಿ
Show comments