ಅಗರಬತ್ತಿ ಮಾರಾಟದಲ್ಲಿ ಭಾರೀ ಕುಸಿತ?

Webdunia
ಬುಧವಾರ, 1 ಜೂನ್ 2022 (13:16 IST)
ನವದೆಹಲಿ :  ಸಂಕಟ ಬಂದಾಗ ವೆಂಕಟರಮಣ ಎನ್ನುವಂತೆ ಕಷ್ಟಗಳು ಬಂದಾಗ ಮಾತ್ರ ದೇವರನ್ನು ನೆನೆಯುವವರೇ ಜಾಸ್ತಿ.
 
ಕೋವಿಡ್ ಸಂಕಷ್ಟ ದೇಶಕ್ಕೆ ಯುದ್ಧ ಕಾಲಕ್ಕಿಂತಲೂ ಸಂದಿಗ್ಧ ಪರಿಸ್ಥಿತಿಯನ್ನು ತಂದೊಡ್ಡಿತ್ತು. ಭಾರತ ಸೇರಿದಂತೆ ಜಗತ್ತಿನ ಬಹುತೇಕ ರಾಷ್ಟ್ರಗಳು ಕೊರೋನಾ ಮಹಾಮಾರಿಯಿಂದ ತತ್ತರಿಸಿ ಹೋಗಿದ್ದವು.

ಇಂಥಹ ಕಷ್ಟದ ಕಾಲದಲ್ಲಿ ಜನರು ದೇವರೆ ಮೊರೆ ಹೋದಂತೆ ತೋರುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ  ಕೊರೋನಾ ಅವಧಿಯಲ್ಲಿ, ಜನರು ಮನೆಯಿಂದಲೇ ಕೆಲಸ ಮಾಡುತ್ತಿದ್ದಾಗ, ದೇಶದಲ್ಲಿ ಅಗರಬತ್ತಿಗಳ ಮಾರಾಟ ಹೆಚ್ಚಾಗಿದೆ.

ಕೊರೋನಾ ಕಾಲದಲ್ಲಿ ಅಗರಬತ್ತಿ ಉದ್ಯಮದ ಮಾರಾಟದಲ್ಲಿ 30 ಪ್ರತಿಶತದಷ್ಟು ಜಿಗಿತ ಕಂಡುಬಂದಿತ್ತು ಎಂದು ತಜ್ಞರು ಹೇಳಿದ್ದಾರೆ.

ಆದರೆ ಕೊರೊನಾ ಸೋಂಕು ತಗ್ಗುತ್ತಿದ್ದಂತೆಯೇ ಜನರು ಕಚೇರಿಗೆ ತೆರಳಲಾರಂಭಿಸಿದ್ದು ಇದರೊಂದಿಗೆ ಅಗರಬತ್ತಿಗಳ ಮಾರಾಟದ ಬೆಳವಣಿಗೆಯೂ ಒಂದೇ ಅಂಕೆಗೆ ಇಳಿದಿದೆ. ಹೆಚ್ಚಿನ ಅಗರಬತ್ತಿಗಳ ವ್ಯಾಪಾರ ಅಸಂಘಟಿತ ವಲಯದಲ್ಲಿದೆ ಎಂಬುದು ಉಲ್ಲೇಖನೀಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ರಾಹುಲ್ ಗಾಂಧಿ ನಾಯಕತ್ವವೇ ಬೇಡ: ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷದಿಂದಲೇ ಬೇಡಿಕೆ

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

ಮುಂದಿನ ಸುದ್ದಿ
Show comments