Webdunia - Bharat's app for daily news and videos

Install App

ಮಹಿಳೆ ಯಾವುದೇ ವೃತ್ತಿಯಲ್ಲಿದ್ದರೂ ಘನತೆಗೆ ಅರ್ಹಳು: ಸುಪ್ರಿಯಾ ಹೇಳಿಕೆಯಿಂದ ನೋವಾಗಿದೆ ಎಂದ ರಂಗನಾ ರಣಾವತ್

Sampriya
ಮಂಗಳವಾರ, 26 ಮಾರ್ಚ್ 2024 (14:48 IST)
Photo Courtesy X
ಪಂಜಾಬ್:  ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರಿನಾಟೆ ಅವರ ಪೋಸ್ಟ್‌ನಿಂದ ನನಗೆ ನೋವಾಗಿದೆ ಎಂದು ಬಾಲಿವುಡ್ ನಟಿ, ಮಂಡಿ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್  ಹೇಳಿದ್ದಾರೆ.

ಚಂಡೀಗಢ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಬಳಿ ಮಾತನಾಡಿದ ಅವರು, ಪ್ರತಿಯೊಬ್ಬ ಮಹಿಳೆಯುವ ಯಾವುದೇ ವೃತ್ತಿಯಲ್ಲಿದ್ದರೂ ಘನತೆಗೆ ಅರ್ಹಳಾಗಿರುತ್ತಾಳೆ. ನನಗೆ ಹೆಚ್ಚು ನೋಯಿಸಿದ್ದು ಮಂಡಿ ವಿಷಯವಾಗಿದೆ ಎಂದರು.

ಇನ್ನೂ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ರಂಗನಾ ರಣಾವತ್ ಅವರ ಅರೆ ಬಟ್ಟೆಯ ಫೋಟೋವನ್ನು ಶೇರ್ ಮಾಡಿ, ಕೇವಲವಾಗಿ ಬರೆದಿದ್ದರು.

ಇವರ ಈ ಹೇಳಿಕೆಗೆ ಬಿಜೆಪಿ ನಾಯಕರು ಸೇರಿದಂತೆ ಅನೇಕರು ವಿರೋಧವನ್ನು ವ್ಯಕ್ತಪಡಿಸಿದರು. ವಿಷಯ ಗಂಭೀರವಾಗುತ್ತಿದ್ದ ಹಾಗೇ ಸುಪ್ರಿಯಾ ಶ್ರಿನಾಟೆ ಅವರು ತನ್ನ ಸೋಷಿಯಲ್ ಮೀಡಿಯಾ ಹ್ಯಾಂಡಲ್ ಅನ್ನು ಹ್ಯಾಕ್ ಮಾಡಲಾಗಿದೆ ಮತ್ತು ತಾನು ಎಂದಿಗೂ ಇನ್ನೊಬ್ಬ ಮಹಿಳೆಯನ್ನು ಕೀಳಾಗಿ ಕಾಣುವುದಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಭೇಟಿ ನಂತರ ಕಾಂಗ್ರೆಸ್‌ ನಾಯಕಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ರನೌತ್ ಹೇಳಿದ್ದಾರೆ. ಘಟನೆ ಸಂಬಂಧ ನಡ್ಡಾ ಅವರು ದೆಹಲಿಗೆ ಕರೆದಿರುವುದಾಗಿ ರಣಾವತ್ ಹೇಳಿದ್ದಾರೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮುಂದಿನ ಸುದ್ದಿ
Show comments