Webdunia - Bharat's app for daily news and videos

Install App

ಚಿನ್ನಾಭರಣಕ್ಕಾಗಿ ಹೆತ್ತ ಮಗಳ ಜೀವ ತೆಗೆದರಾ ಪೋಷಕರು?!

Webdunia
ಬುಧವಾರ, 17 ಮಾರ್ಚ್ 2021 (09:26 IST)
ಲಕ್ನೋ: ಚಿನ್ನಾಭರಣದ ಆಸೆಯಿಂದ ವಿವಾಹಿತ ಮಹಿಳೆಯನ್ನು ಆಕೆಯ ತವರು ಮನೆಯವರೇ ಹತ್ಯೆ ಮಾಡಿದ್ದಾರೆ ಎಂದು ಪತಿ ಪೊಲೀಸರಿಗೆ ದೂರು ನೀಡಿದ್ದಾನೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ಈ ಘಟನೆ ನಡೆದಿರುವುದು 2019 ರಲ್ಲಿ. ಆದರೆ ಪತಿಗೆ 2020 ರ ಡಿಸೆಂಬರ್ ನಲ್ಲಷ್ಟೇ ಪತ್ನಿಯ ಸಾವಿನ ಬಗ್ಗೆ ಅನುಮಾನವಾಗಿತ್ತಂತೆ. ಅದೇ ಕಾರಣಕ್ಕೆ ಆತ ಪೊಲೀಸರಿಗೆ ದೂರು ನೀಡಿದ್ದಾನೆ.

ಪತ್ನಿ ಸರಸ್ವತಿ ಚಿನ್ನಾಭರಣ ಮತ್ತು 30 ಸಾವಿರ ಮೌಲ್ಯದ ನಗದಿನೊಂದಿಗೆ ತವರಿಗೆ ಹೋಗಿದ್ದಳು. ಈ ವೇಳೆ ಆಕೆಯ ಬಳಿಯಿದ್ದ ಚಿನ್ನಾಭರಣಕ್ಕಾಗಿ ತವರು ಮನೆಯವರು ಹತ್ಯೆ ಮಾಡಿದ್ದಾರೆ. ಆಕೆ ಮರಳಿ ಬಾರದೇ ಇದ್ದಾಗ ನನ್ನ ತಂದೆ ಮತ್ತು ಸಂಬಂಧಿಕರು ಆಕೆಯ ಮನೆಗೆ ಹೋಗಿ ಕರೆಯಲು ಪ್ರಯತ್ನಿಸಿದ್ದಾರೆ. ಈ ವೇಳೆ ಪತ್ನಿ ಮನೆಯವರು ನನ್ನ ತಂದೆ ಮೇಲೆ ಹಲ್ಲೆ ನಡೆಸಿದ್ದಾರೆ.

ಕಳೆದ ಡಿಸೆಂಬರ್ ನಲ್ಲಿ ನನಗೆ ನನ್ನ ಪತ್ನಿಯನ್ನು ಹತ್ಯೆ ಮಾಡಿ ಮಣ್ಣು ಮಾಡಲಾಗಿದೆ ಎಂದು ತಿಳಿದುಬಂತು. ಹೀಗಾಗಿ ದೂರು ನೀಡುತ್ತಿದ್ದೇನೆ ಎಂದು ಪತಿ ಹೇಳಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Good News: ಒಂದೇ ದಿನದಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಭಾರೀ ಇಳಿಕೆ

ಯೂಟ್ಯೂಬರ್ ವಿಡಿಯೋದಲ್ಲಿ ಸೆರೆಯಾಯಿತು ಸೋನಮ್ ಜತೆಗಿನ ರಾಜಾ ರಘುವಂಶಿ ಕೊನೆ ಕ್ಷಣದ ವಿಡಿಯೋ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕಿಗೆ ಆಗಿದ್ದೇನು

ಇಂದು ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ದಿಢೀರ್‌ ಕ್ಯಾನ್ಸಲ್‌, ಕಾರಣ ಇಲ್ಲಿದೆ

ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ವಿಶೇಷ ಅಧಿವೇಶನ ಕರೆಯಬೇಕು: ಸುನಿಲ್ ಕುಮಾರ್

ಮುಂದಿನ ಸುದ್ದಿ
Show comments