Webdunia - Bharat's app for daily news and videos

Install App

ಅಡುಗೆ ಮಾಡಲಿಲ್ಲ ಎಂದು ಪತಿ ಹಾಗೂ ಮಲಮಗ ಸೇರಿ ಹೀಗಾ ಮಾಡೋದು?

Webdunia
ಸೋಮವಾರ, 15 ಫೆಬ್ರವರಿ 2021 (10:51 IST)
ಪ್ರತಾಪ್ ಗರ್ : 65 ವರ್ಷದ ಮಹಿಳೆಯನ್ನು ಆಕೆಯ ಪತಿ ಮತ್ತು ಮಲಮಗ  ಸೇರಿದಂತೆ ನಾಲ್ವರು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಪ್ರತಾಪ್ ಗರ್ ನಲ್ಲಿ ನಡೆದಿದೆ.

ಅಡುಗೆ ಮಾಡಲಿಲ್ಲ ಎಂಬ ಕೋಪಕ್ಕೆ ಪತಿ ಹಾಗೂ ಆತನ ಮೊದಲನೇ ಪತ್ನಿಯ ಮಗ ಮತ್ತು ಇನ್ನಿಬ್ಬರು ಸೇರಿ ಕೊಲೆ ಮಾಡಿ ಶವವನ್ನು ಕಾಲುವೆಗೆ ಎಸೆದಿದ್ದಾರೆ. ಬಳಿಕ ಮಹಿಳೆ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದಾರೆ. ಆದರೆ ಮಹಿಳೆಯ ಶವ ಪತ್ತೆಯಾದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಸತ್ಯಾಂಶ ತಿಳಿದುಬಂದಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments