Webdunia - Bharat's app for daily news and videos

Install App

ಹಾವು ಕಚ್ಚಿದ್ದ ವ್ಯಕ್ತಿ ಒಟ್ಟಿಗೇ ಸಾಯಲು ಹೆಂಡತಿಯನ್ನ ಕಚ್ಚಿದ..!

Webdunia
ಸೋಮವಾರ, 19 ಜೂನ್ 2017 (17:34 IST)
ಹಾವಿನಿಂದ ಕಚ್ಚಿಸಿಕೊಂಡ ವ್ಯಕ್ತಿ ಪತ್ನಿ ಜೊತೆ ಒಟ್ಟಿಗೆ ಸಾಯಲು ಪತ್ನಿಯನ್ನ ಕಚ್ಚಿರುವ ಘಟನೆ ಬಿಹಾರದ ಸಮಷ್ಠಿಪುರ್ ಜಿಲ್ಲೆ ಬಿರಸಿಂಗ್ ಪುರ್`ನಲ್ಲಿ ನಡೆದಿದೆ.

ಶಂಕರ್ ರಾಯ್ ರಾತ್ರಿ ಮನೆಯಲ್ಲಿ ಮಲಗಿದ್ದ ಸಂದರ್ಭ ವಿಷಸರ್ಪವೊಂದು ಕಚ್ಚಿದೆ. ಬೆಳಗ್ಗೆ ಎದ್ದ ಶಂಕರ್`ಗೆ ಹಾವು ಕಚ್ಚಿರುವುದು ಗಮನಕ್ಕೆ ಬಂದಿದೆ. ಆದರೆ, ಕಾಲ ಮೀರಿದ್ದರಿಂದ ತಾನು ಬದುಕುವುದಿಲ್ಲ ಎಂದು ಶಂಕರ್`ಗೆ ಗೊತ್ತಾಗಿದೆ. ಕೂಡಲೇ ಹೆಂಡತಿ ಬಳಿಗೆ ತೆರಳಿದ ಶಂಕರ್, ನಿನ್ನನ್ನ ಬಿಟ್ಟು ತೆರಳಲು ನನಗೆ ಇಷ್ಟವಿಲ್ಲ. ಒಟ್ಟಿಗೆ ಸಾಯೋಣವೆಂದು ಪತ್ನಿ ಕೈಗೆ ಕಚ್ಚಿದ್ದಾನೆ.

ಬಳಿಕ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಯತಾದರೂ ಶಂಕರ್ ರಾಯ್ ಮೃತಪಟ್ಟಿದ್ದಾರೆ. ಪತ್ನಿ ಅಮಿರಿದೇವಿಯನ್ನ ವೈದ್ಯರು ಉಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪತ್ನಿ ಅಮಿರಿದೇವಿ, ಅಂದು ನನ್ನ ಬಳಿಗೆ ಬಂದ ಪತಿ ನಾನು ನಿನ್ನನ್ನ ತುಂಬಾ ಪ್ರೀತಿಸುತ್ತೇನೆ. ಒಟ್ಟಿಗೆ ಸಾಯೋಣವೆಂದರು. ನಾನು ನನ್ನ ಪತಿಯ ಆಸೆಗೆ ಒಪ್ಪಿದೆ. ಬಳಿಕ ನನ್ನ ಕೈ ಕಚ್ಚಿದರು ಎಂದು ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments