Webdunia - Bharat's app for daily news and videos

Install App

ಹಾವು ಕಚ್ಚಿದ್ದ ವ್ಯಕ್ತಿ ಒಟ್ಟಿಗೇ ಸಾಯಲು ಹೆಂಡತಿಯನ್ನ ಕಚ್ಚಿದ..!

Webdunia
ಸೋಮವಾರ, 19 ಜೂನ್ 2017 (17:34 IST)
ಹಾವಿನಿಂದ ಕಚ್ಚಿಸಿಕೊಂಡ ವ್ಯಕ್ತಿ ಪತ್ನಿ ಜೊತೆ ಒಟ್ಟಿಗೆ ಸಾಯಲು ಪತ್ನಿಯನ್ನ ಕಚ್ಚಿರುವ ಘಟನೆ ಬಿಹಾರದ ಸಮಷ್ಠಿಪುರ್ ಜಿಲ್ಲೆ ಬಿರಸಿಂಗ್ ಪುರ್`ನಲ್ಲಿ ನಡೆದಿದೆ.

ಶಂಕರ್ ರಾಯ್ ರಾತ್ರಿ ಮನೆಯಲ್ಲಿ ಮಲಗಿದ್ದ ಸಂದರ್ಭ ವಿಷಸರ್ಪವೊಂದು ಕಚ್ಚಿದೆ. ಬೆಳಗ್ಗೆ ಎದ್ದ ಶಂಕರ್`ಗೆ ಹಾವು ಕಚ್ಚಿರುವುದು ಗಮನಕ್ಕೆ ಬಂದಿದೆ. ಆದರೆ, ಕಾಲ ಮೀರಿದ್ದರಿಂದ ತಾನು ಬದುಕುವುದಿಲ್ಲ ಎಂದು ಶಂಕರ್`ಗೆ ಗೊತ್ತಾಗಿದೆ. ಕೂಡಲೇ ಹೆಂಡತಿ ಬಳಿಗೆ ತೆರಳಿದ ಶಂಕರ್, ನಿನ್ನನ್ನ ಬಿಟ್ಟು ತೆರಳಲು ನನಗೆ ಇಷ್ಟವಿಲ್ಲ. ಒಟ್ಟಿಗೆ ಸಾಯೋಣವೆಂದು ಪತ್ನಿ ಕೈಗೆ ಕಚ್ಚಿದ್ದಾನೆ.

ಬಳಿಕ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಯತಾದರೂ ಶಂಕರ್ ರಾಯ್ ಮೃತಪಟ್ಟಿದ್ದಾರೆ. ಪತ್ನಿ ಅಮಿರಿದೇವಿಯನ್ನ ವೈದ್ಯರು ಉಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪತ್ನಿ ಅಮಿರಿದೇವಿ, ಅಂದು ನನ್ನ ಬಳಿಗೆ ಬಂದ ಪತಿ ನಾನು ನಿನ್ನನ್ನ ತುಂಬಾ ಪ್ರೀತಿಸುತ್ತೇನೆ. ಒಟ್ಟಿಗೆ ಸಾಯೋಣವೆಂದರು. ನಾನು ನನ್ನ ಪತಿಯ ಆಸೆಗೆ ಒಪ್ಪಿದೆ. ಬಳಿಕ ನನ್ನ ಕೈ ಕಚ್ಚಿದರು ಎಂದು ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments