Webdunia - Bharat's app for daily news and videos

Install App

ಪತ್ನಿಗೆ ಸರ್ಕಾರಿ ಕೆಲಸ ಸಿಕ್ಕಿತೆಂದು ಹೊಟ್ಟೆಯುರಿಗೆ ಪತಿ ಮಹಾಶಯ ಮಾಡಿದ್ದೇನು ಗೊತ್ತಾ?!

Webdunia
ಗುರುವಾರ, 9 ಜೂನ್ 2022 (09:10 IST)
ಕೋಲ್ಕೊತ್ತಾ: ಪತ್ನಿಗೆ ಸರ್ಕಾರಿ ಕೆಲಸ ಸಿಕ್ಕಿತೆಂದರೆ ಗಂಡ ಖುಷಿಪಡಬೇಕು. ಆದರೆ ಇಲ್ಲೊಬ್ಬ ಭೂಪ ಹೆಂಡತಿಯ ಕೈಯನ್ನೇ ಕತ್ತರಿಸಿದ್ದಾನೆ!

ಸರ್ಕಾರಿ ಕೆಲಸ ಪಡೆದ ಪತ್ನಿ ಕೆಲಸಕ್ಕೆ ಹೋಗದಂತೆ ತಡೆಯಲು ಪಾಪಿ ಗಂಡ ಆಕೆಯ ಕೈ ಕತ್ತರಿಸಿದ್ದಾನೆ. ಆಕೆ ಕೆಲಸ ಸಿಕ್ಕ ಮೇಲೆ ತನ್ನನ್ನು ಬಿಟ್ಟು ಹೋಗಬಹುದೆಂಬ ಭಯದಲ್ಲಿ ನಿರುದ್ಯೋಗಿಯಾಗಿದ್ದ ಗಂಡ ಈ ಕೃತ್ಯವೆಸಗಿದ್ದಾನಂತೆ.

ಘಟನೆ ಬಳಿಕ ಪತಿ ಕಣ್ಮರೆಯಾಗಿದ್ದ. ಆದರೆ ಪೊಲೀಸರು ಆತನನ್ನು ಎರಡೇ ದಿನದೊಳಗೆ ಪತ್ತೆ ಮಾಡಿ ಬಂಧಿಸಿದ್ದಾರೆ. ಇದೀಗ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments