ವರದಕ್ಷಿಣೆಗಾಗಿ ಪೀಡಿಸಿದ ಪತಿ ಪತ್ನಿಗೆ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 20 ನವೆಂಬರ್ 2018 (11:12 IST)
ಕಾನ್ಪುರ: ವರದಕ್ಷಿಣೆಗಾಗಿ ಪೀಡಿಸಿದ ಪತಿ ಪತ್ನಿಯ ನಾಲಿಗೆ ಕಟ್ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕೃತ್ಯವೆಸಗಿದ  ಬಳಿಕ 10 ದಿನಗಳ ಕಾಲ ಆಕೆಯನ್ನು ಕೂಡಿ ಹಾಕಿದ್ದಾನೆ.

ಆರೋಪಿ ಪತಿ ಪೊಲೀಸ್ ಕಾನ್ಸ್ ಟೇಬಲ್ ಒಬ್ಬರ ಪುತ್ರ ಎನ್ನಲಾಗಿದ್ದು, ಈತನನ್ನು ಈಗ ಬಂಧಿಸಲಾಗಿದೆ. ಪತ್ನಿ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾಳೆ.

ವರದಕ್ಷಿಣೆ ಸಂಬಂಧವಾಗಿ ಇಬ್ಬರ ನಡುವೆ ವಾಗ್ವಾದ ನಡೆದು ಆ ಸಂದರ್ಭದಲ್ಲಿ ಪತಿ ಆಕಾಶ್ ತನ್ನ ನಾಲಿಕೆ ಕತ್ತರಿಸಿದ್ದ. ಬಳಿಕ ಇದಕ್ಕೆ ಸ್ಥಳೀಯ ಅಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ 10 ದಿನ ಮನೆಯಲ್ಲಿ ಕೂಡಿ ಹಾಕಿದ್ದ ಎಂದು ಪತ್ನಿ ದೂರಿನಲ್ಲಿ ತಿಳಿಸಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments