Webdunia - Bharat's app for daily news and videos

Install App

ಕ್ಷುಲ್ಲುಕ ಕಾರಣಕ್ಕೆ ಪತ್ನಿಯ ಬೆರಳು ಕಟ್ ಮಾಡಿದ ಪಾಪಿ ಪತಿ

Webdunia
ಶನಿವಾರ, 27 ಮಾರ್ಚ್ 2021 (10:49 IST)
ಮಧ್ಯಪ್ರದೇಶ: ಕ್ಷುಲ್ಲುಕ ಕಾರಣಕ್ಕೆ ಪತ್ನಿ ಜೊತೆ ಜಗಳವಾಡಿದ ಪಾಪಿ ಪತಿ ಬಳಿಕ ಆಕೆಯ ಕೈ ಬೆರಳನ್ನು ಕಟ್ ಮಾಡಿ ವಿಕೃತಿ ಮೆರೆದ ಘಟನೆ ನಡೆದಿದೆ.


ಈ ಸಂಬಂಧ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ಇಬ್ಬರ ನಡುವೆ ಕ್ಷುಲ್ಲುಕ ವಿಚಾರಕ್ಕಾಗಿ ಕಲವಾಹಿತ್ತು. ಇದೇ ಸಿಟ್ಟಿನಲ್ಲಿ ರಾತ್ರಿ ಪತ್ನಿ ನಿದ್ರೆಯಲ್ಲಿದ್ದಾಗ ಪತಿ ಮಚ್ಚಿನಿಂದ ಆಕೆಯ ಕೈ ಬೆರಳುಗಳನ್ನು ಕತ್ತರಿಸಿದ್ದಾನೆ.

ಇದರಿಂದಾಗಿ ಆಕೆಯ ಒಂದು ಕೈನ ಹೆಬ್ಬೆರಳು ಮತ್ತು ಇನ್ನೊಂದು ಕೈಯ ಮೂರು ಬೆರಳುಗಳು ತುಂಡಾಗಿವೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಭಾರೀ ವೈರಲ್ ಆಗಿದ್ದು, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಕೂಡಾ ಪ್ರತಿಕ್ರಿಯಿಸಿದ್ದಾರೆ. ಇಂತಹ ಘಟನೆಗಳನ್ನು ನಿಯಂತ್ರಿಸಲು ತಕ್ಕ ಕಾನೂನು ಹೊರತರುವುದಾಗಿ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments