Webdunia - Bharat's app for daily news and videos

Install App

ಪತ್ನಿಗೆ ಸರ್ಕಾರಿ ಕೆಲಸ ಸಿಕ್ಕಿತೆಂದು ಹೊಟ್ಟೆಯುರಿಗೆ ಪತಿ ಮಹಾಶಯ ಮಾಡಿದ್ದೇನು ಗೊತ್ತಾ?!

Webdunia
ಗುರುವಾರ, 9 ಜೂನ್ 2022 (09:10 IST)
ಕೋಲ್ಕೊತ್ತಾ: ಪತ್ನಿಗೆ ಸರ್ಕಾರಿ ಕೆಲಸ ಸಿಕ್ಕಿತೆಂದರೆ ಗಂಡ ಖುಷಿಪಡಬೇಕು. ಆದರೆ ಇಲ್ಲೊಬ್ಬ ಭೂಪ ಹೆಂಡತಿಯ ಕೈಯನ್ನೇ ಕತ್ತರಿಸಿದ್ದಾನೆ!

ಸರ್ಕಾರಿ ಕೆಲಸ ಪಡೆದ ಪತ್ನಿ ಕೆಲಸಕ್ಕೆ ಹೋಗದಂತೆ ತಡೆಯಲು ಪಾಪಿ ಗಂಡ ಆಕೆಯ ಕೈ ಕತ್ತರಿಸಿದ್ದಾನೆ. ಆಕೆ ಕೆಲಸ ಸಿಕ್ಕ ಮೇಲೆ ತನ್ನನ್ನು ಬಿಟ್ಟು ಹೋಗಬಹುದೆಂಬ ಭಯದಲ್ಲಿ ನಿರುದ್ಯೋಗಿಯಾಗಿದ್ದ ಗಂಡ ಈ ಕೃತ್ಯವೆಸಗಿದ್ದಾನಂತೆ.

ಘಟನೆ ಬಳಿಕ ಪತಿ ಕಣ್ಮರೆಯಾಗಿದ್ದ. ಆದರೆ ಪೊಲೀಸರು ಆತನನ್ನು ಎರಡೇ ದಿನದೊಳಗೆ ಪತ್ತೆ ಮಾಡಿ ಬಂಧಿಸಿದ್ದಾರೆ. ಇದೀಗ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments