Webdunia - Bharat's app for daily news and videos

Install App

ಕರ್ವಾ ಚೌತ್ ದಿನ ಪತ್ನಿ ಉಪವಾಸ ಇರಲ್ಲ ಎಂದಿದ್ದಕ್ಕೆ ಪತಿ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 29 ಅಕ್ಟೋಬರ್ 2018 (08:33 IST)
ಲಕ್ನೋ: ಕರ್ವ ಚೌತ್ ಎಂದರೆ ಉತ್ತರ ಭಾರತದಲ್ಲಿ ಭೀಮನ ಅಮವಾಸ್ಯೆ ಇದ್ದಂತೆ. ಗಂಡನ ಶ್ರೇಯಸ್ಸಿಗಾಗಿ ಪತ್ನಿ ಉಪವಾಸ ವ್ರತ ನಡೆಸಿ ಪೂಜೆ ಮಾಡುವ ಈ ಪದ್ಧತಿ ಈ ದಂಪತಿ ಪಾಲಿಗೆ ಮಾರಕವಾಗಿದೆ.

ಉತ್ತರ ಪ್ರದೇಶದಲ್ಲಿ ಪತ್ನಿ ಕರ್ವ ಚೌತ್ ದಿನ ಉಪವಾಸವಿರಲ್ಲ ಎಂದಿದ್ದಕ್ಕೆ 21 ವರ್ಷದ ಪತಿ ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ನಡೆದಿದೆ. ತನ್ನ ಮನೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ನಾಲ್ಕು ತಿಂಗಳ ಹಿಂದಷ್ಟೇ ಈ ದಂಪತಿಗೆ ಮದುವೆಯಾಗಿತ್ತು. ಇದು ಇಬ್ಬರಿಗೂ ಮೊದಲ ಕರ್ವ ಚೌತ್ ಆಗಿತ್ತು. ಆದರೆ ಈ ದಿನ ಉಪವಾಸ ವ್ರತ ನಡೆಸುವ ಬಗ್ಗೆ ದಂಪತಿಯಲ್ಲಿ ಭಿನ್ನಾಭಿಪ್ರಾಯ ಮೂಡಿತ್ತು. ಕೊನೆಗೂ ಪತ್ನಿ ಉಪವಾಸ ಮಾಡಲಿಲ್ಲವೆಂದು ಪತಿ ತನ್ನ ಜೀವವನ್ನೇ ಕಳೆದುಕೊಂಡಿದ್ದಾನೆ. ಈ ಬಗ್ಗೆ ಪತ್ರ ಬರೆದಿಟ್ಟು ನೇಣಿಗೆ ಶರಣಾಗಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments