Webdunia - Bharat's app for daily news and videos

Install App

ಕರ್ವಾ ಚೌತ್ ದಿನ ಪತ್ನಿ ಉಪವಾಸ ಇರಲ್ಲ ಎಂದಿದ್ದಕ್ಕೆ ಪತಿ ಮಾಡಿದ್ದೇನು ಗೊತ್ತಾ?

Webdunia
ಸೋಮವಾರ, 29 ಅಕ್ಟೋಬರ್ 2018 (08:33 IST)
ಲಕ್ನೋ: ಕರ್ವ ಚೌತ್ ಎಂದರೆ ಉತ್ತರ ಭಾರತದಲ್ಲಿ ಭೀಮನ ಅಮವಾಸ್ಯೆ ಇದ್ದಂತೆ. ಗಂಡನ ಶ್ರೇಯಸ್ಸಿಗಾಗಿ ಪತ್ನಿ ಉಪವಾಸ ವ್ರತ ನಡೆಸಿ ಪೂಜೆ ಮಾಡುವ ಈ ಪದ್ಧತಿ ಈ ದಂಪತಿ ಪಾಲಿಗೆ ಮಾರಕವಾಗಿದೆ.

ಉತ್ತರ ಪ್ರದೇಶದಲ್ಲಿ ಪತ್ನಿ ಕರ್ವ ಚೌತ್ ದಿನ ಉಪವಾಸವಿರಲ್ಲ ಎಂದಿದ್ದಕ್ಕೆ 21 ವರ್ಷದ ಪತಿ ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ನಡೆದಿದೆ. ತನ್ನ ಮನೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ನಾಲ್ಕು ತಿಂಗಳ ಹಿಂದಷ್ಟೇ ಈ ದಂಪತಿಗೆ ಮದುವೆಯಾಗಿತ್ತು. ಇದು ಇಬ್ಬರಿಗೂ ಮೊದಲ ಕರ್ವ ಚೌತ್ ಆಗಿತ್ತು. ಆದರೆ ಈ ದಿನ ಉಪವಾಸ ವ್ರತ ನಡೆಸುವ ಬಗ್ಗೆ ದಂಪತಿಯಲ್ಲಿ ಭಿನ್ನಾಭಿಪ್ರಾಯ ಮೂಡಿತ್ತು. ಕೊನೆಗೂ ಪತ್ನಿ ಉಪವಾಸ ಮಾಡಲಿಲ್ಲವೆಂದು ಪತಿ ತನ್ನ ಜೀವವನ್ನೇ ಕಳೆದುಕೊಂಡಿದ್ದಾನೆ. ಈ ಬಗ್ಗೆ ಪತ್ರ ಬರೆದಿಟ್ಟು ನೇಣಿಗೆ ಶರಣಾಗಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments