Webdunia - Bharat's app for daily news and videos

Install App

ಪತ್ನಿ ಬಿಟ್ಟು ಹೋದಳೆಂದು ಈ ಪತಿ ಮಹಾಶಯ ಮಾಡಿದ್ದೇನು ಗೊತ್ತಾ?!

Webdunia
ಮಂಗಳವಾರ, 13 ನವೆಂಬರ್ 2018 (09:02 IST)
ಮುಂಬೈ: ಇಬ್ಬರ ಜಗಳವಾಡಿ ಕೊನೆಗೆ ಪತ್ನಿ ಮನೆ ಬಿಟ್ಟು ತೌರು ಸೇರಿಕೊಂಡಳು ಎಂದು ಬೇಸರದಲ್ಲಿ ಪತಿ ಮಹಾಶಯನೊಬ್ಬ ಪ್ರಾಣ ಕಳೆದುಕೊಂಡ ಘಟನೆ ನವಿ ಮುಂಬೈನಲ್ಲಿ ನಡೆದಿದೆ.

40 ವರ್ಷದ ಶಂಕರ್ ಕೊಲೇಕಾರ್ ಎಂಬಾತ ಪತ್ನಿ ತವರು ಮನೆಗೆ ಹೋಗಿದ್ದನ್ನು ಸಹಿಸಲಾಗದೇ ತನ್ನ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.

ದೀಪಾವಳಿ ಹಬ್ಬಕ್ಕಿಂತ ಮೊದಲೇ ಇಬ್ಬರ ನಡುವೆ ಜಗಳ ಏರ್ಪಟ್ಟು ಪತ್ನಿ ಮನೆ ಬಿಟ್ಟಿದ್ದಳು. ಇದೇ ಬೇಸರದಲ್ಲಿ ಗಂಡ ಈ ಕೃತ್ಯವೆಸಗಿದ್ದಾನೆ. ಮೃತದೇಹದ ವಾಸನೆ ಗಮನಿಸಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments