Webdunia - Bharat's app for daily news and videos

Install App

ಮೊದಲರಾತ್ರಿ ರಕ್ತಸ್ರಾವವಾಗದಿದ್ದಕ್ಕೆ ಪತ್ನಿಗೆ ವಿಚ್ಛೇದನ ನೀಡಿದ ಪತಿ

Webdunia
ಶನಿವಾರ, 30 ಮಾರ್ಚ್ 2019 (09:37 IST)
ಮಹಾರಾಷ್ಟ್ರ : ಮೊದಲರಾತ್ರಿ ಪತ್ನಿಗೆ ರಕ್ತಸ್ರಾವವಾಗದಿದ್ದಕ್ಕೆ ಆಕೆ ಕನ್ಯತ್ವ ಕಳೆದುಕೊಂಡಿದ್ದಾಳೆ ಎಂದು ಪತಿಯೊಬ್ಬ ಆಕೆಗೆ ವಿಚ್ಛೇದನ ನೀಡಲು ಮುಂದಾದ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ.


ವಿದ್ಯಾವಂತ, ಉತ್ತಮ ಸಂಬಳ ಪಡೆಯುತ್ತಿರುವ ನಾಸಿಕದ ಹುಡುಗನೊಬ್ಬ ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದ ಹುಡುಗಿಯರು ವರ್ಜಿನ್ ಆಗಿರುತ್ತಾರೆಂಬ ಕಾರಣದಿಂದ ಗ್ರಾಮೀಣ ಪ್ರದೇಶದ ಹುಡುಗಿಯೊಂದಿಗೆ ವಿವಾಹವಾಗಿದ್ದಾನೆ. ಮೊದಲ ರಾತ್ರಿ ಪತ್ನಿ ಕನ್ಯತ್ವ ಪರೀಕ್ಷೆಗೆ ಮುಂದಾದ ಪತಿ, ಹಾಸಿಗೆ ಮೇಲೆ ಬಿಳಿ ಬಟ್ಟೆ ಹಾಕಿದ್ದಾನೆ. ಬೆಳಿಗ್ಗೆ ಬಿಳಿ ಬಟ್ಟೆ ಮೇಲೆ ರಕ್ತದ ಕಲೆಯಿರಲಿಲ್ಲ.


ಇದರಿಂದ ಆಕೆ ಕನ್ಯತ್ವ ಕಳೆದುಕೊಂಡಿದ್ದಾಳೆ  ಎಂದು ಕೋಪಗೊಂಡ ಆತ  ಗ್ರಾಮದ ಮುಖಂಡರಿಗೆ ದೂರು ನೀಡಿದ್ದಾನೆ. ಅಲ್ಲಿನ ಮುಖಂಡರು ಕೂಡ ವಿಚ್ಛೇದನಕ್ಕೆ ಅನುಮತಿ ನೀಡಿದ್ದಾರೆ. ಇದನ್ನು ವಿರೋಧಿಸಿದ ಹುಡುಗಿ ಪೊಲೀಸ್ ಠಾಣೆಗೆ ಹೋಗಲು ಮುಂದಾಗಿದ್ದಾಳೆ. ಆದರೆ ಆಕೆಯನ್ನು ಕಟ್ಟಿ ಹಾಕಿದ್ದ ಹುಡುಗನ ಕಡೆಯವರು ಹಿಂಸೆ ನೀಡಿದ್ದಾರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments