ಮೊದಲರಾತ್ರಿ ರಕ್ತಸ್ರಾವವಾಗದಿದ್ದಕ್ಕೆ ಪತ್ನಿಗೆ ವಿಚ್ಛೇದನ ನೀಡಿದ ಪತಿ

Webdunia
ಶನಿವಾರ, 30 ಮಾರ್ಚ್ 2019 (09:37 IST)
ಮಹಾರಾಷ್ಟ್ರ : ಮೊದಲರಾತ್ರಿ ಪತ್ನಿಗೆ ರಕ್ತಸ್ರಾವವಾಗದಿದ್ದಕ್ಕೆ ಆಕೆ ಕನ್ಯತ್ವ ಕಳೆದುಕೊಂಡಿದ್ದಾಳೆ ಎಂದು ಪತಿಯೊಬ್ಬ ಆಕೆಗೆ ವಿಚ್ಛೇದನ ನೀಡಲು ಮುಂದಾದ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ.


ವಿದ್ಯಾವಂತ, ಉತ್ತಮ ಸಂಬಳ ಪಡೆಯುತ್ತಿರುವ ನಾಸಿಕದ ಹುಡುಗನೊಬ್ಬ ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದ ಹುಡುಗಿಯರು ವರ್ಜಿನ್ ಆಗಿರುತ್ತಾರೆಂಬ ಕಾರಣದಿಂದ ಗ್ರಾಮೀಣ ಪ್ರದೇಶದ ಹುಡುಗಿಯೊಂದಿಗೆ ವಿವಾಹವಾಗಿದ್ದಾನೆ. ಮೊದಲ ರಾತ್ರಿ ಪತ್ನಿ ಕನ್ಯತ್ವ ಪರೀಕ್ಷೆಗೆ ಮುಂದಾದ ಪತಿ, ಹಾಸಿಗೆ ಮೇಲೆ ಬಿಳಿ ಬಟ್ಟೆ ಹಾಕಿದ್ದಾನೆ. ಬೆಳಿಗ್ಗೆ ಬಿಳಿ ಬಟ್ಟೆ ಮೇಲೆ ರಕ್ತದ ಕಲೆಯಿರಲಿಲ್ಲ.


ಇದರಿಂದ ಆಕೆ ಕನ್ಯತ್ವ ಕಳೆದುಕೊಂಡಿದ್ದಾಳೆ  ಎಂದು ಕೋಪಗೊಂಡ ಆತ  ಗ್ರಾಮದ ಮುಖಂಡರಿಗೆ ದೂರು ನೀಡಿದ್ದಾನೆ. ಅಲ್ಲಿನ ಮುಖಂಡರು ಕೂಡ ವಿಚ್ಛೇದನಕ್ಕೆ ಅನುಮತಿ ನೀಡಿದ್ದಾರೆ. ಇದನ್ನು ವಿರೋಧಿಸಿದ ಹುಡುಗಿ ಪೊಲೀಸ್ ಠಾಣೆಗೆ ಹೋಗಲು ಮುಂದಾಗಿದ್ದಾಳೆ. ಆದರೆ ಆಕೆಯನ್ನು ಕಟ್ಟಿ ಹಾಕಿದ್ದ ಹುಡುಗನ ಕಡೆಯವರು ಹಿಂಸೆ ನೀಡಿದ್ದಾರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಮುಂದಿನ ಸುದ್ದಿ
Show comments