Webdunia - Bharat's app for daily news and videos

Install App

ಈ ಕಾರಣಕ್ಕಾಗಿ ಪತಿಯನ್ನು ಕೊಲ್ಲಲು ಪ್ಲ್ಯಾನ್ ಮಾಡಿದ ಪತ್ನಿಗೆ ಕೊನೆಗೆ ಆಗಿದ್ದೇನು?

Webdunia
ಮಂಗಳವಾರ, 15 ಸೆಪ್ಟಂಬರ್ 2020 (13:35 IST)
ಜೈಪುರ : ಅನೈತಿಕ ಸಂಬಂಧಕ್ಕಾಗಿ ಪತ್ನಿ ತನ್ನನ್ನು ಕೊಲೆ ಮಾಡುತ್ತಾಳೆ ಎಂದು ಪತಿಯೊಬ್ಬ ಪತ್ನಿ ಹಾಗೂ ಆಕೆಯ ತಾಯಿಯನ್ನು ಕೊಲೆ ಮಾಡಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ಮಂಜು ಸೈನಿ ಮತ್ತು ಗೌರ ದೇವಿ ಕೊಲೆಯಾದ ತಾಯಿ, ಮಗಳು. ರಾಮ್ ಕಿಶನ್ ಸೈನಿ ಕೊಲೆ ಮಾಡಿದ ಪತಿ. ಮಂಜು ಸೈನಿ ಮತ್ತು ರಾಮ್ ಕಿಶನ್ ಸೈನಿ ದಂಪತಿಗೆ ಮೂವರು ಮಕ್ಕಳಿದ್ದಾರೆ. ಆದರೆ ಪತ್ನಿ ಪರಪುರುಷನ ಜೊತೆ ಅನೈತಿಕ ಸಂಬಂಧ ಹೊಂದಿದ್ದು, ಅದಕ್ಕೆ ಆಕೆಯ ತಾಯಿ ಬೆಂಬಲ ನೀಡಿದ್ದಾಳೆ ಎಂದು ತಿಳಿದು ರಾತ್ರಿ ಮಲಗಿದ್ದಾಗ ಇಬ್ಬರ ಕತ್ತು ಸೀಳಿ ಕೊಲೆ ಮಾಡಿದ್ದಾನೆ.

ಬಳಿಕ ಪೊಲೀಸ್ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಅವರಿಬ್ಬರು ಸೇರಿ ತನ್ನನ್ನು ಕೊಲೆ ಮಾಡಲು ಪ್ಲ್ಯಾನ್ ಮಾಡಿದ್ರು ಅದಕ್ಕೂ ಮೊದಲೇ ನಾನೇ ಅವರನ್ನು ಕೊಂದೆ ಎಂದು ತಿಳಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments