Webdunia - Bharat's app for daily news and videos

Install App

ಪತ್ನಿಯ ಮೇಲಿನ ಅನುಮಾನಕ್ಕೆ ಮಗುವನ್ನು ಬಲಿಕೊಟ್ಟ ಪತಿ

Webdunia
ಶುಕ್ರವಾರ, 9 ಏಪ್ರಿಲ್ 2021 (10:02 IST)
ಹೈದರಾಬಾದ್ : ತನ್ನ ಹೆಂಡತಿಗೆ ಅನೈತಿಕ ಸಂಬಂಧಿವಿದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ 8 ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಂದ ಘಟನೆ ತೆಲಂಗಾಣದ ಶಮ್ ಶಾಬಾದ್ ನಲ್ಲಿ ನಡೆದಿದೆ.

ವೃತ್ತಿಯಲ್ಲಿ ಕ್ಷೌರಿಕನಾದ ಆರೋಪಿಗೆ ಇತ್ತಿಚೆಗೆ ತನ್ನ ಪತ್ನಿಗೆ ಅನೈತಿಕ ಸಂಬಂಧವಿದೆ ಎಂಬ ಅನುಮಾನ ಕಾಡುತ್ತಿತ್ತು. ಹೀಗಾಗಿ ರಾತ್ರಿ ಪತ್ನಿ ಮಲಗಿದ್ದಾಗ ಮಗುವನ್ನು ಕರೆದುಕೊಂಡು ಹೋಗಿ ನೀರಿನಟ್ಯಾಂಕ್ ಒಳಗೆ ಮುಳುಗಿಸಿದ್ದಾನೆ. ಬಳಿಕ ನಿದ್ರೆ ಬಾರದೆ ಮನೆಯ ಸುತ್ತ ಓಡಾಡುತ್ತಿದ್ದಾಗ ನೆರೆಹೊರೆಯವರು ವಿಚಾರಿಸಿದ್ದಾಗ  ನಡೆದ ಘಟನೆಯನ್ನು ಹೇಳಿದ್ದಾನೆ. ತಕ್ಷಣ ಮಗುವನ್ನು ಆಸ್ಪತ್ರೆಗೆ ಸಾಗಿಸಿದರೂ ಮಗು ಆಗಲೇ ಸತ್ತಿರುವುದಾಗಿ ತಿಳಿದುಬಂದಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments