Webdunia - Bharat's app for daily news and videos

Install App

ಅಡುಗೆ ತಡವಾಗಿದ್ದಕ್ಕೆ ಪತ್ನಿಯ ಕತ್ತು ಹಿಸುಕಿ ಕೊಂದ ಪತಿ

Webdunia
ಸೋಮವಾರ, 7 ಡಿಸೆಂಬರ್ 2020 (09:33 IST)
ಹೈದರಾಬಾದ್ : 45 ವರ್ಷದ ಲಾರಿ ಚಾಲಕನೊಬ್ಬ 40 ವರ್ಷದ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ಹೈದರಾಬಾದ್ ಬಳಿಯ ತೆಲಂಗಾಣದ ಮೀರ್ ಪೇಟೆಯಲ್ಲಿ ನಡೆದಿದೆ.

ಪತ್ನಿ ತನ್ನ ಮಗನ ಜೊತೆ ಸಮಾರಂಭವೊಂದಕ್ಕೆ ತೆರಳಿದ್ದಳು. ಪತಿ ಮತ್ತೊಂದು ಕಡೆಗೆ ಹೋಗಿದ್ದ. ಮನೆಗೆ ಬಂದ ಪತಿ ಪತ್ನಿಯ ಬಳಿ ಅಡುಗೆ ಮಾಡಲು ಹೇಳಿದ್ದಾನೆ. ಆದರೆ ಪತ್ನಿ ಅಡುಗೆ ಮಾಡುವುದು ತಡವಾದ ಹಿನ್ನಲೆಯಲ್ಲಿ ಕೋಪಗೊಂಡ ಆರೋಪಿ ಆಕೆಯೊಂದಿಗೆ ಜಗಳಕ್ಕೀಳಿದು ಆಕೆಯ ಸೀರೆ ಸೆರಗಿನಿಂದ ಕತ್ತುಹಿಸುಕಿ ಕೊಲೆ ಮಾಡಿದ್ದಾನೆ.

ಈ ಬಗ್ಗೆ ಪತಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments