Webdunia - Bharat's app for daily news and videos

Install App

ಜಗಳ ಮಾಡಿದ ಪತ್ನಿಯನ್ನು ಕೊಂದು ಮನೆಬಿಟ್ಟು ಪರಾರಿಯಾದ ಪತಿ

Webdunia
ಶನಿವಾರ, 20 ಫೆಬ್ರವರಿ 2021 (12:15 IST)
ಔರಂಗಾಬಾದ್ : ಹೆಂಡತಿಯನ್ನು ಕೊಂದ ಪತಿ  ಪೊಲೀಸರಿಗೆ ಹೆದರಿ ಮನೆಬಿಟ್ಟು ಪರಾರಿಯಾದ ಘಟನೆ  ಔರಂಗಾಬಾದ್ ನ ಹೊರವಲಯದಲ್ಲಿರುವ ಪಿಸಾದೇವಿ  ಪ್ರದೇಶದಲ್ಲಿ ನಡೆದಿದೆ.

ದಂಪತಿಗಳ ನಡುವೆ ಜಗಳವಾಗಿದ್ದು, ಇದರಿಂದ ಕೋಪಗೊಂಡ ಪತಿ ಪತ್ನಿಗೆ ರಾಡ್ ನಿಂದ ತಲೆಗೆ ಹೊಡೆದು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ. ಬಳಿಕ ಭಯಗೊಂಡ ಆತ ತನ್ನ ಇಬ್ಬರು ಮಕ್ಕಳನ್ನು ಬಿಟ್ಟು ಮನೆಬಿಟ್ಟು ಪರಾರಿಯಾಗಿದ್ದಾನೆ. ಮಕ್ಕಳ ಕೂಗಾಟ ಕೇಳಿ ಬಂದ ನೆರೆಮನೆಯವರು ದೃಶ್ಯವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪತಿ ಪತ್ತೆಗಾಗಿ ತಂಡಗಳನ್ನು ರಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments