Webdunia - Bharat's app for daily news and videos

Install App

ಜಗಳ ಮಾಡಿದ ಪತ್ನಿಯನ್ನು ಕೊಂದು ಮನೆಬಿಟ್ಟು ಪರಾರಿಯಾದ ಪತಿ

Webdunia
ಶನಿವಾರ, 20 ಫೆಬ್ರವರಿ 2021 (12:15 IST)
ಔರಂಗಾಬಾದ್ : ಹೆಂಡತಿಯನ್ನು ಕೊಂದ ಪತಿ  ಪೊಲೀಸರಿಗೆ ಹೆದರಿ ಮನೆಬಿಟ್ಟು ಪರಾರಿಯಾದ ಘಟನೆ  ಔರಂಗಾಬಾದ್ ನ ಹೊರವಲಯದಲ್ಲಿರುವ ಪಿಸಾದೇವಿ  ಪ್ರದೇಶದಲ್ಲಿ ನಡೆದಿದೆ.

ದಂಪತಿಗಳ ನಡುವೆ ಜಗಳವಾಗಿದ್ದು, ಇದರಿಂದ ಕೋಪಗೊಂಡ ಪತಿ ಪತ್ನಿಗೆ ರಾಡ್ ನಿಂದ ತಲೆಗೆ ಹೊಡೆದು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ. ಬಳಿಕ ಭಯಗೊಂಡ ಆತ ತನ್ನ ಇಬ್ಬರು ಮಕ್ಕಳನ್ನು ಬಿಟ್ಟು ಮನೆಬಿಟ್ಟು ಪರಾರಿಯಾಗಿದ್ದಾನೆ. ಮಕ್ಕಳ ಕೂಗಾಟ ಕೇಳಿ ಬಂದ ನೆರೆಮನೆಯವರು ದೃಶ್ಯವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪತಿ ಪತ್ತೆಗಾಗಿ ತಂಡಗಳನ್ನು ರಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments