ಪತ್ನಿಯ ಶೀಲ ಶಂಕಿಸಿ ಪತಿ ಮಾಡಿದ ಕೆಲಸ ನೋಡಿದರೆ ಎದೆ ಝಿಲ್ಲೆನಿಸಬಹುದು!

Webdunia
ಮಂಗಳವಾರ, 23 ಫೆಬ್ರವರಿ 2021 (09:53 IST)
ಚೆನ್ನೈ: ಪತ್ನಿಯ ಶೀಲಶಂಕಿಸಿದ ವೈದ್ಯ ಮಹಾಶಯನೊಬ್ಬ ಆಕೆಯ ಕುತ್ತಿಗೆ ಸೀಳಿದ್ದಲ್ಲದೆ, ಆಕೆಯ ಮೇಲೆ ಕಾರು ಹರಿಸಿ ಹತ್ಯೆ ಮಾಡಿದ ಹೀನಾಯ ಘಟನೆ ತಮಿಳುನಾಡಿನಲ್ಲಿ ನಡೆದಿದೆ.


ವೃತ್ತಿಯಲ್ಲಿ ವೈದ್ಯನಾಗಿರುವ ಆರೋಪಿ ಇದೀಗ ತಲೆಮರೆಸಿಕೊಂಡಿದ್ದಾನೆ. ಕೌಟುಂಬಿಕ ಕಲಹದಿಂದಾಗಿ ಪತ್ನಿ ಪ್ರತ್ಯೇಕವಾಗಿ ತನ್ನ ಪೋಷಕ ಮತ್ತು ಪುತ್ರಿಯೊಂದಿಗೆ ವಾಸವಾಗಿದ್ದಳು. ಶುಕ್ರವಾರ ಪತ್ನಿಯ ಮನೆಗೆ ತೆರಳಿದ ಆರೋಪಿ ಆಕೆಯ ಜೊತೆ ಜಗಳವಾಡಿ ಕುತ್ತಿಗೆ ಸೀಳಿದ್ದಾನೆ. ಆಕೆಯ ಪೋಷಕರ ಮೇಲೂ ಹಲ್ಲೆ ನಡೆಸಿದ್ದಾನೆ. ಬಳಿಕ ಗಾಯಗೊಂಡಿದ್ದ ಆಕೆಯನ್ನು ಬೀದಿಗೆ ಎಳೆದು ತಂದು ರಸ್ತೆಯಲ್ಲಿ ಬಿಸಾಕಿ ಆಕೆಯ ಮೇಲೆ ಕಾರು ಹರಿಸಿದ್ದಾನೆ. ಇದರಿಂದ ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments