Webdunia - Bharat's app for daily news and videos

Install App

ಪತ್ನಿಯ ಶೀಲ ಶಂಕಿಸಿ ಪತಿ ಮಾಡಿದ ಕೆಲಸ ನೋಡಿದರೆ ಎದೆ ಝಿಲ್ಲೆನಿಸಬಹುದು!

Webdunia
ಮಂಗಳವಾರ, 23 ಫೆಬ್ರವರಿ 2021 (09:53 IST)
ಚೆನ್ನೈ: ಪತ್ನಿಯ ಶೀಲಶಂಕಿಸಿದ ವೈದ್ಯ ಮಹಾಶಯನೊಬ್ಬ ಆಕೆಯ ಕುತ್ತಿಗೆ ಸೀಳಿದ್ದಲ್ಲದೆ, ಆಕೆಯ ಮೇಲೆ ಕಾರು ಹರಿಸಿ ಹತ್ಯೆ ಮಾಡಿದ ಹೀನಾಯ ಘಟನೆ ತಮಿಳುನಾಡಿನಲ್ಲಿ ನಡೆದಿದೆ.


ವೃತ್ತಿಯಲ್ಲಿ ವೈದ್ಯನಾಗಿರುವ ಆರೋಪಿ ಇದೀಗ ತಲೆಮರೆಸಿಕೊಂಡಿದ್ದಾನೆ. ಕೌಟುಂಬಿಕ ಕಲಹದಿಂದಾಗಿ ಪತ್ನಿ ಪ್ರತ್ಯೇಕವಾಗಿ ತನ್ನ ಪೋಷಕ ಮತ್ತು ಪುತ್ರಿಯೊಂದಿಗೆ ವಾಸವಾಗಿದ್ದಳು. ಶುಕ್ರವಾರ ಪತ್ನಿಯ ಮನೆಗೆ ತೆರಳಿದ ಆರೋಪಿ ಆಕೆಯ ಜೊತೆ ಜಗಳವಾಡಿ ಕುತ್ತಿಗೆ ಸೀಳಿದ್ದಾನೆ. ಆಕೆಯ ಪೋಷಕರ ಮೇಲೂ ಹಲ್ಲೆ ನಡೆಸಿದ್ದಾನೆ. ಬಳಿಕ ಗಾಯಗೊಂಡಿದ್ದ ಆಕೆಯನ್ನು ಬೀದಿಗೆ ಎಳೆದು ತಂದು ರಸ್ತೆಯಲ್ಲಿ ಬಿಸಾಕಿ ಆಕೆಯ ಮೇಲೆ ಕಾರು ಹರಿಸಿದ್ದಾನೆ. ಇದರಿಂದ ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments